![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
April 19ಕ್ಕೆ ಚುನಾವಣೆ, 22ಕ್ಕೆ ಫಲಿತಾಂಶ ಸುದ್ದಿ ಸುಳ್ಳು : ಆಯೋಗ
Team Udayavani, Feb 26, 2024, 12:49 AM IST
![April 19ಕ್ಕೆ ಚುನಾವಣೆ, 22ಕ್ಕೆ ಫಲಿತಾಂಶ ಸುದ್ದಿ ಸುಳ್ಳು : ಆಯೋಗ](https://www.udayavani.com/wp-content/uploads/2024/02/Commission-620x465.jpg)
ಹೊಸದಿಲ್ಲಿ: ಈ ಬಾರಿಯ ಲೋಕಸಭೆ ಚುನಾವಣೆಯು ಎ. 19ರಂದು ನಡೆಯಲಿದೆ ಎನ್ನುವ ಸುದ್ದಿಯು ವಾಟ್ಸ್ ಆ್ಯಪ್ ಮತ್ತಿತರ ಸಾಮಾ ಜಿಕ ಜಾಲತಾಣಗಳಲ್ಲಿ ಹರಿದಾಡು ತ್ತಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಚುನಾವಣ ಆಯೋಗ ಸ್ಪಷ್ಟಪಡಿಸಿದೆ.
ಅಲ್ಲದೆ ಚುನಾವಣೆ ದಿನಾಂಕ ನಿಗದಿಯಾದರೆ ಅದನ್ನು ಪತ್ರಿಕಾಗೋಷ್ಠಿ ಮೂಲಕವೇ ತಿಳಿಸಲಾಗುವುದು. ಸಂದೇಶ ಅಥವಾ ವಾಟ್ಸ್ಆಪ್ ಮೂಲಕ ಅಲ್ಲ ಎಂದೂ ಹೇಳಿದೆ.
ಆಯೋಗದ ಲೆಟರ್ಹೆಡ್ನಲ್ಲಿ ಮುದ್ರಿತವಾಗಿರುವಂಥ ಸಂದೇಶವೊಂದು ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಸಂದೇಶದಲ್ಲಿ ಮಾ. 12ರಂದು ನೀತಿ ಸಂಹಿತೆ ಜಾರಿಯಾಗಲಿದೆ. ಮಾ. 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎ. 19ರಂದು ಚುನಾವಣೆ ಮತ್ತು ಮಾ. 22ರಂದು ಫಲಿತಾಂಶ ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.