Lok Sabha Election: ಕರ್ನಾಟಕದಲ್ಲಿ ಎನ್‌ಡಿಎಗೆ 23, ಕಾಂಗ್ರೆಸ್‌ಗೆ 5 ಸ್ಥಾನ: ಸಮೀಕ್ಷೆ

ತಮಿಳುನಾಡು, ಕೇರಳದಲ್ಲಿ ಬಿಜೆಪಿಗೆ ಅಚ್ಚರಿ ಜಯ ಸಾಧ್ಯತೆ

Team Udayavani, Apr 17, 2024, 8:49 AM IST

Lok Sabha Election: ಕರ್ನಾಟಕದಲ್ಲಿ ಎನ್‌ಡಿಎಗೆ 23, ಕಾಂಗ್ರೆಸ್‌ಗೆ 5 ಸ್ಥಾನ: ಸಮೀಕ್ಷೆ

ಹೊಸದಿಲ್ಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಮೂರು ದಿನಗಳು ಇರುವಾಗಲೇ ಪ್ರಕಟವಾದ ಮತ್ತೂಂದು ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 3ನೇ ಬಾರಿಗೆ ಅಧಿಕಾರಕ್ಕೇರುವುದು ಖಚಿತವಾಗಿದೆ.

ಟಿವಿ9 ಭಾರತ್‌ವರ್ಷ- ಪೋಲ್‌ಸ್ಟ್ರಾಟ್‌-ಪೀಪಲ್ಸ್‌ ಇನ್‌ಸೈಟ್‌ ಸಮೀಕ್ಷೆಯು 543 ಸ್ಥಾನಗಳ ಪೈಕಿ ಎನ್‌ಡಿಎ 362 ಮತ್ತು ಇಂಡಿಯಾ ಕೂಟ 149 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಈ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಎನ್‌ಡಿಎ 23 ಸ್ಥಾನ ಗೆಲ್ಲಲಿದ್ದು, ಈ ಪೈಕಿ ಬಿಜೆಪಿ 20, ಜೆಡಿಎಸ್‌ 3 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. 5 ಸ್ಥಾನ ಕಾಂಗ್ರೆಸ್‌ ಪಾಲಾಗಲಿವೆ.

ಇನ್ನು ಉತ್ತರ ಪ್ರದೇಶದಲ್ಲಿ 80 ಸೀಟುಗಳಿದ್ದು, ಈ ಪೈಕಿ ಎನ್‌ಡಿಎ 68 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಕೂಟವು 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಇನ್ನು ಹಿಮಾಚಲ ಪ್ರದೇಶ, ಉತ್ತರಾಖಂಡ, ಮಧ್ಯ ಪ್ರದೇಶ, ಗುಜರಾತ್‌, ರಾಜಸ್ಥಾನ, ಝಾರ್ಖಂಡ್‌ ಮತ್ತು ಅಸ್ಸಾಂಗಳಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಇದೇ ವೇಳೆ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಲದಲ್ಲಿ ಎನ್‌ಡಿಎ ಹೆಚ್ಚು ಸ್ಥಾನ ಬರಲಿವೆ. ವಿಶೇಷ ಎಂದರೆ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಕ್ರಮವಾಗಿ 3 ಮತ್ತು 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಇದನ್ನೂ ಓದಿ: Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.