Lok Sabha Elections; ರೈತರಿಗೆ ಕಾಂಗ್ರೆಸ್‌ ಪಂಚ ಗ್ಯಾರಂಟಿ


Team Udayavani, Mar 15, 2024, 1:24 AM IST

1-wwqewqe

ನಾಸಿಕ್‌/ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ “ಯುವ ನ್ಯಾಯ’, “ನಾರಿ ನ್ಯಾಯ’ದ ಬಳಿಕ ಈಗ ಕಾಂಗ್ರೆಸ್‌ ರೈತರ ಓಲೈಕೆಗೆ ಮುಂದಾಗಿದೆ. ಅದಕ್ಕಾಗಿ “ರೈತ ನ್ಯಾಯ’ದ ಹೆಸರಿನಲ್ಲಿ “ಐದು ಗ್ಯಾರಂಟಿ’ ಗಳನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಅಗತ್ಯವಿರುವ ಕೃಷಿ ಸಾಲಮನ್ನಾ ಮೊತ್ತವನ್ನು ನಿರ್ಧ
ರಿಸುವುದಕ್ಕಾಗಿ “ಕೃಷಿ ಸಾಲ ಮನ್ನಾ ಆಯೋಗ’ ಸೃಷ್ಟಿ ಮತ್ತು “ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಕಾನೂನು ಮಾನ್ಯತೆ’ ನೀಡುವುದು ಪಕ್ಷದ ಪ್ರಮುಖ ಭರವಸೆಯಾಗಿದೆ.

ಕನಿಷ್ಠ ಬೆಂಬಲ ಬೆಲೆಗಾಗಿ ರೈತರು “ದಿಲ್ಲಿ ಚಲೋ’ ಕಾರ್ಯಕ್ರಮ ಹಮ್ಮಿ ಕೊಂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಈ ಐದು ಗ್ಯಾರಂಟಿಗಳನ್ನು ಒಳಗೊಂಡಿರುವ ಕಿಸಾನ್‌ ನ್ಯಾಯ (ರೈತ ನ್ಯಾಯ) ಪ್ರಕಟಿಸಿದ್ದಾರೆ. ಇದೇ ವೇಳೆ ನಾಸಿಕ್‌ನಲ್ಲಿ ಮಾತನಾಡಿದ ಅವರು ದೇಶದ ರೈತ ವರ್ಗವನ್ನು ಜಿಎಸ್‌ಟಿ ಯಿಂದ ಹೊರಗಿಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಐಎನ್‌ಡಿಐಎ ಒಕ್ಕೂಟದ ಸರಕಾರ ರೈತರ ಪರವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ದೇಶದ ಅನ್ನದಾತರ ಎಲ್ಲ ಸಮಸ್ಯೆಗಳನ್ನು ಬೇರು ಸಮೇತ ಕಿತ್ತೆಸೆಯುವ 5 ಗ್ಯಾರಂಟಿಗಳನ್ನು ಕಾಂಗ್ರೆಸ್‌ ನೀಡಲಿದೆ. ಬೆವರು ಸುರಿಸಿ, ಉಳುಮೆ ಮಾಡುವ ರೈತರ ಬದುಕನ್ನು ಸಂತೋಷಗೊಳಿಸುವ ಗುರಿಯನ್ನು ಕಾಂಗ್ರೆಸ್‌ ಹಾಕಿಕೊಂಡಿದೆ. ಐತಿಹಾಸಿಕ ಈ ಐದು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ರಾಹುಲ್‌ ಗಾಂಧಿ ಅವರು ಟ್ವೀಟ್‌ ಮಾಡಿದ್ದಾರೆ.

ರೈತ ನ್ಯಾಯದ 5 ಗ್ಯಾರಂಟಿಗಳು
1ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ
ಸ್ವಾಮಿನಾಥನ್‌ ಶಿಫಾರಸುಗಳ ಅನ್ವಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಕಾನೂನು ಮಾನ್ಯತೆ.
2ಕೃಷಿ ಸಾಲ ಮನ್ನಾ ಆಯೋಗ
ರೈತರ ಸಾಲ ಮನ್ನಾ ಮತ್ತು ಮನ್ನಾ ಮೊತ್ತವನ್ನು ನಿರ್ಧ ರಿಸುವುದಕ್ಕಾಗಿ ಕೃಷಿ ಸಾಲಮನ್ನಾ ಶಾಶ್ವತ ಆಯೋಗ ರಚನೆ.
3ವಿಮಾ ಗ್ಯಾರಂಟಿ
ಬೆಳೆ ನಾಶವಾದ ಸಂದರ್ಭದಲ್ಲಿ 30 ದಿನದೊಳಗೇ ರೈತರ ಖಾತೆಗಳಿಗೆ ನೇರವಾಗಿ ಹಣ. ಈ ಸಂಬಂಧ ವಿಮಾ ಯೋಜನೆ ಮರುವಿನ್ಯಾಸ.
4ಹೊಸ ಆಮದು-ರಫ್ತು ನೀತಿ
ರೈತರ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಹೊಸ ಆಮದು-ರಫ್ತು ನೀತಿ ಜಾರಿ.
5ಜಿಎಸ್‌ಟಿ ಮುಕ್ತ ರೈತ
ಕೃಷಿ ಉತ್ಪನ್ನಗಳನ್ನು ಜಿಎಸ್‌ಟಿ ಯಿಂದ ಹೊರಗಿಡಲು ಜಿಎಸ್‌ಟಿಗೆ ತಿದ್ದುಪಡಿಯ ಗ್ಯಾರಂಟಿ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.