Loksabha; ದೇಶಕ್ಕೆ ಬೆಂಕಿ ಹಚ್ಚಿ ಎನ್ನುವವರನ್ನು ಸೋಲಿಸಿ: ಮತದಾರರಿಗೆ ಮೋದಿ


Team Udayavani, Apr 2, 2024, 11:22 PM IST

Loksabha; Defeat those who says set the country on fire: Modi to voters

ರುದ್ರಾಪುರ: “ವಿಪಕ್ಷಗಳ ಒಬ್ಬೊಬ್ಬರನ್ನೇ ಹುಡುಕಿ, ಹುಡುಕಿ ಸ್ವತ್ಛಗೊಳಿಸಿ. ಈ ಬಾರಿ ರಣಾಂಗಣದಲ್ಲಿ ಒಬ್ಬರೂ ಉಳಿಯದಂತೆ ನೋಡಿಕೊಳ್ಳಿ.’ ಇದು ಉತ್ತರಾಖಂಡದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ.

ಇಲ್ಲಿನ ರುದ್ರಾಪುರದಲ್ಲಿ ಮಂಗಳವಾರ ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದ ಮೋದಿ, “”ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಬೆಂಕಿ ಬೀಳುತ್ತದೆ ಎಂದು ವಿಪಕ್ಷಗಳ ರಾಜಮನೆತನದ “ರಾಜಕುಮಾರ’ ಘೋಷಿಸಿದ್ದಾರೆ. ಅವರು 60 ವರ್ಷ ದೇಶವನ್ನು ಆಳಿದರು. ಆದರೆ ಕೇವಲ 10 ವರ್ಷ ಅಧಿಕಾರದಿಂದ ದೂರುವುಳಿದ ತತ್‌ಕ್ಷಣ ಅವರು ದೇಶಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಾರೆ. ಅಂಥವರಿಗೆ ಶಿಕ್ಷೆ ನೀಡಬೇಕೆಂದು ನೀವು ಬಯಸಿದ್ದೇ ಆದಲ್ಲಿ, ಒಬ್ಬೊಬ್ಬರನ್ನೂ ಹುಡುಕಿ ಹುಡುಕಿ, ಅವರು ಮೈದಾನದಲ್ಲೇ ಇರದಂತೆ ಮಾಡಿ” ಎಂದು ಗುಡುಗಿದ್ದಾರೆ.

ಬಿಜೆಪಿಯೇನಾದರೂ ಈ ಚುನಾವಣೆಯಲ್ಲಿ ಗೆದ್ದರೆ, ಅವರು ಸಂವಿಧಾನವನ್ನೇ ಬದಲಾಯಿಸುತ್ತಾರೆ. ಆಗ ಇಡೀ ದೇಶಕ್ಕೆ ಬೆಂಕಿ ಬೀಳುತ್ತದೆ, ನಮ್ಮ ದೇಶ ಉಳಿಯುವುದಿಲ್ಲ ಎಂದು ಇತ್ತೀಚೆಗೆ ಇಂಡಿಯಾ ಒಕ್ಕೂಟದ ರ್ಯಾಲಿಯಲ್ಲಿ ರಾಹುಲ್‌ಗಾಂಧಿ ಹೇಳಿದ್ದರು.

ಭ್ರಷ್ಟರು ಒಟ್ಟಾಗಿರುವ ಚುನಾವಣೆ ಇದು: ಮೋದಿ

ಜೈಪುರ: “ಭ್ರಷ್ಟಾಚಾರ ವಿರುದ್ಧದ ಕ್ರಮವನ್ನು ತಡೆಯುವುದಕ್ಕಾಗಿ ಭ್ರಷ್ಟರು ಒಟ್ಟಾಗಿ ಚುನಾ ವಣ ಪ್ರಚಾರ ಮಾಡುತ್ತಿರುವ ಮೊದಲ ಲೋಕಸಭಾ ಚುನಾವಣಾ ಇದಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳ ವಾರ ಹೇಳಿದ್ದಾರೆ. ರಾಜಸ್ಥಾನದ ಕೋಟಪುತಲಿ ಯಲ್ಲಿ ಆಯೋಜಿಸಲಾಗಿದ್ದ ಚುನವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಚುನಾವಣೆಯು ಭ್ರಷಾcಚಾರ ವನ್ನು ಬೇರುಮಟ್ಟದಿಂದ ಕಿತ್ತೂಗೆಯುವ ಚುನಾವಣೆಯಾಗಲಿದೆ. ಸ್ವಾವಲಂಬಿ ಭಾರತ, ರೈತರ ಏಳಿಗೆ, ಪ್ರತೀ ಮನೆಗೂ ನೀರು ಪೂರೈಸುವುದಕ್ಕಾಗಿ ನಡೆಯುತ್ತಿರುವ ಚುನಾವಣೆ ಇದೆ. ಆದರೆ ಕಾಂಗ್ರೆಸ್‌ ಮತ್ತು ಇಂಡಿಯಾ ಒಕ್ಕೂಟವು ದೇಶಕ್ಕಾಗಿ ಚುನಾವಣೆ ನಡೆಸದೇ ತಮ್ಮ ಸ್ವಾರ್ಥಕ್ಕೆ ಸ್ಪರ್ಧಿಸುತ್ತಿವೆ” ಎಂದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.