![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Loksabha; ದೇಶಕ್ಕೆ ಬೆಂಕಿ ಹಚ್ಚಿ ಎನ್ನುವವರನ್ನು ಸೋಲಿಸಿ: ಮತದಾರರಿಗೆ ಮೋದಿ
Team Udayavani, Apr 2, 2024, 11:22 PM IST
![Loksabha; Defeat those who says set the country on fire: Modi to voters](https://www.udayavani.com/wp-content/uploads/2024/04/election-620x342.jpg)
ರುದ್ರಾಪುರ: “ವಿಪಕ್ಷಗಳ ಒಬ್ಬೊಬ್ಬರನ್ನೇ ಹುಡುಕಿ, ಹುಡುಕಿ ಸ್ವತ್ಛಗೊಳಿಸಿ. ಈ ಬಾರಿ ರಣಾಂಗಣದಲ್ಲಿ ಒಬ್ಬರೂ ಉಳಿಯದಂತೆ ನೋಡಿಕೊಳ್ಳಿ.’ ಇದು ಉತ್ತರಾಖಂಡದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ.
ಇಲ್ಲಿನ ರುದ್ರಾಪುರದಲ್ಲಿ ಮಂಗಳವಾರ ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ಮೋದಿ, “”ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಬೆಂಕಿ ಬೀಳುತ್ತದೆ ಎಂದು ವಿಪಕ್ಷಗಳ ರಾಜಮನೆತನದ “ರಾಜಕುಮಾರ’ ಘೋಷಿಸಿದ್ದಾರೆ. ಅವರು 60 ವರ್ಷ ದೇಶವನ್ನು ಆಳಿದರು. ಆದರೆ ಕೇವಲ 10 ವರ್ಷ ಅಧಿಕಾರದಿಂದ ದೂರುವುಳಿದ ತತ್ಕ್ಷಣ ಅವರು ದೇಶಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಾರೆ. ಅಂಥವರಿಗೆ ಶಿಕ್ಷೆ ನೀಡಬೇಕೆಂದು ನೀವು ಬಯಸಿದ್ದೇ ಆದಲ್ಲಿ, ಒಬ್ಬೊಬ್ಬರನ್ನೂ ಹುಡುಕಿ ಹುಡುಕಿ, ಅವರು ಮೈದಾನದಲ್ಲೇ ಇರದಂತೆ ಮಾಡಿ” ಎಂದು ಗುಡುಗಿದ್ದಾರೆ.
ಬಿಜೆಪಿಯೇನಾದರೂ ಈ ಚುನಾವಣೆಯಲ್ಲಿ ಗೆದ್ದರೆ, ಅವರು ಸಂವಿಧಾನವನ್ನೇ ಬದಲಾಯಿಸುತ್ತಾರೆ. ಆಗ ಇಡೀ ದೇಶಕ್ಕೆ ಬೆಂಕಿ ಬೀಳುತ್ತದೆ, ನಮ್ಮ ದೇಶ ಉಳಿಯುವುದಿಲ್ಲ ಎಂದು ಇತ್ತೀಚೆಗೆ ಇಂಡಿಯಾ ಒಕ್ಕೂಟದ ರ್ಯಾಲಿಯಲ್ಲಿ ರಾಹುಲ್ಗಾಂಧಿ ಹೇಳಿದ್ದರು.
ಭ್ರಷ್ಟರು ಒಟ್ಟಾಗಿರುವ ಚುನಾವಣೆ ಇದು: ಮೋದಿ
ಜೈಪುರ: “ಭ್ರಷ್ಟಾಚಾರ ವಿರುದ್ಧದ ಕ್ರಮವನ್ನು ತಡೆಯುವುದಕ್ಕಾಗಿ ಭ್ರಷ್ಟರು ಒಟ್ಟಾಗಿ ಚುನಾ ವಣ ಪ್ರಚಾರ ಮಾಡುತ್ತಿರುವ ಮೊದಲ ಲೋಕಸಭಾ ಚುನಾವಣಾ ಇದಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳ ವಾರ ಹೇಳಿದ್ದಾರೆ. ರಾಜಸ್ಥಾನದ ಕೋಟಪುತಲಿ ಯಲ್ಲಿ ಆಯೋಜಿಸಲಾಗಿದ್ದ ಚುನವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಚುನಾವಣೆಯು ಭ್ರಷಾcಚಾರ ವನ್ನು ಬೇರುಮಟ್ಟದಿಂದ ಕಿತ್ತೂಗೆಯುವ ಚುನಾವಣೆಯಾಗಲಿದೆ. ಸ್ವಾವಲಂಬಿ ಭಾರತ, ರೈತರ ಏಳಿಗೆ, ಪ್ರತೀ ಮನೆಗೂ ನೀರು ಪೂರೈಸುವುದಕ್ಕಾಗಿ ನಡೆಯುತ್ತಿರುವ ಚುನಾವಣೆ ಇದೆ. ಆದರೆ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ದೇಶಕ್ಕಾಗಿ ಚುನಾವಣೆ ನಡೆಸದೇ ತಮ್ಮ ಸ್ವಾರ್ಥಕ್ಕೆ ಸ್ಪರ್ಧಿಸುತ್ತಿವೆ” ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.