Loksabha election: ಎಐಎಡಿಎಂಕೆ ಅಭ್ಯರ್ಥಿ ಬಳಿ 583 ಕೋಟಿ ರೂ. ಆಸ್ತಿ


Team Udayavani, Mar 26, 2024, 11:42 PM IST

Loksabha election: AIADMK candidate Aatral ashok kumar has assets of Rs 583 crore

ಚೆನ್ನೈ: ತಮಿಳುನಾಡಿನ ಈರೋಡ್‌ ಲೋಕಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಅತ್ರಾಳ್‌ ಅಶೋಕ್‌ ಕುಮಾರ್‌ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣ ಆಯೋಗಕ್ಕೆ ಸಲ್ಲಿಸಿರುವ ಅಫಿದವಿತ್‌ ಪ್ರಕಾರ, 583.48 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಬಿಜೆಪಿ ಶಾಸಕಿ ಡಾ| ಸಿ.ಸರಸ್ವತಿ ಅವರ ಪುತ್ರಿಯಾಗಿರುವ ಪತ್ನಿ ಕರುಣಾಂಬಿಕ ಹೆಸರಲ್ಲಿ 69.98 ಕೋ.ರೂ. ಆಸ್ತಿ ಇದೆ. ಅಶೋಕ್‌ ಕುಮಾರ್‌ 10 ಲಕ್ಷ ರೂ. ನಗದು, 10.1 ಕೆ.ಜಿ. ಚಿನ್ನ, 526.53 ಕೋ.ರೂ. ಮೌಲ್ಯದ ಸ್ಥಿರ ಆಸ್ತಿ ಹೊಂದಿದ್ದಾರೆ. ಇವರು ಟಿಐಪಿಎಸ್‌ ಶೈಕಣಿಕ ಸಂಸ್ಥೆ ಹಾಗೂ ಅಮೆಕ್ಸ್‌ ಅಲಾಯ್ಸ ಪ್ರೈ. ಲಿ.ನ ಸಂಸ್ಥಾಪಕ ಸದಸ್ಯ ಮತ್ತು ನಿರ್ದೇಶಕರಾಗಿದ್ದಾರೆ.

ರಾಧಿಕಾ ಆಸ್ತಿ ಮೌಲ್ಯ 53.45 ಕೋ.ರೂ.: ವಿರುಧ್‌ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ರಾಧಿಕಾ ಶರತ್‌ಕುಮಾರ್‌ ನಾಮಪತ್ರ ಸಲ್ಲಿಸಿದ್ದಾರೆ.ಅವರು ಒಟ್ಟು 53.45 ಕೋ. ರೂ. ಆಸ್ತಿ ಹೊಂದಿದ್ದಾರೆ. 27 ಕೋ. ರೂ. ಮೌಲ್ಯದ ಸ್ಥಿರ ಆಸ್ತಿ ಒಳಗೊಂಡಿದೆ.

ಚೆನ್ನೈ ಲೋಕಸಭಾ ಕ್ಷೇತ್ರದ ಡಿಎಂಡಿಕೆ ಅಭ್ಯರ್ಥಿ ವಿ.ವಿಜಯ ಪ್ರಭಾಕರನ್‌, ಅವರು ಒಟ್ಟು 17.95 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.