ಭಗವಾನ್‌ ಹನುಮ ಮುಸ್ಲಿಮ : ಬಿಜೆಪಿ ಎಂಎಲ್‌ಸಿ ಬುಕ್ಕಲ್‌ ನವಾಬ್‌ ವಿವಾದ


Team Udayavani, Dec 20, 2018, 7:22 PM IST

bukkal-nawab-700.jpg

ಲಕ್ನೋ : ‘ಭಗವಾನ್‌ ಹನುಮಾನ್‌ ಓರ್ವ ಮುಸ್ಲಿಮನಾಗಿದ್ದ; ಅಂತೆಯೇ ಮುಸ್ಲಿಮರಲ್ಲಿನ ಹೆಸರುಗಳು ಬಹುತೇಕ ಭಗವಾನ್‌ ಹನುಮನ ಹೆಸರಿನಂತೇ ಇವೆ’ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಬಿಜೆಪಿ ಎಂಎಲ್‌ಸಿ ಬುಕ್ಕಲ್‌ ನವಾಬ್‌ ವಿವಾದ ಸೃಷ್ಟಿಸಿದ್ದಾರೆ.

“ಭಗವಾನ್‌ ಹನುಮ ಓರ್ವ ಮುಸ್ಲಿಮನಾಗಿದ್ದ ಎಂಬುದು ನನ್ನ ನಂಬಿಕೆ. ಆದುದರಿಂದಲೇ ಇಸ್ಲಾಂ ನಲ್ಲಿನ ಅನೇಕ ಹೆಸರುಗಳು ಭಗವಾನ್‌ ಹನುಮನ ಹೆಸರನ್ನೇ ಹೋಲುತ್ತವೆ; ಉದಾಹರಣೆಗೆ ರೆಹಮಾನ್‌, ರಮ್ಜಾನ್‌, ಫ‌ರ್ಮಾನ್‌, ಝೀಶನ್‌, ಕುರ್ಬಾನ್‌, ಇತ್ಯಾದಿ. ಈ ಬಗೆಯ ಪದಗಳು ಇಸ್ಲಾಮ್‌ ನಲ್ಲಿ ಮಾತ್ರವೇ ಕಂಡುಬರುತ್ತವೆ” ಎಂದು ಬುಕ್ಕಲ್‌ ನವಾಬ್‌ ಅವರು ಎಎನ್‌ಐ ಸುದ್ದಿ ಸಂಸ್ಥೆ ಜತೆಗೆ ಮಾತನಾಡುತ್ತಾ ಹೇಳಿದರು. 

“ಇಸ್ಲಾಂ ನಲ್ಲಿನ ಈ ಹೆಸರುಗಳೆಲ್ಲ ಭಗವಾನ ಹನುಮನ ಹೆಸರಿನಿಂದಲೇ ಪಡೆದುದಾಗಿವೆ. ಒಂದೊಮ್ಮೆ ಭಗವಾನ್‌ ಹನುಮಾನ್‌ ಇಲ್ಲದಿರುತ್ತಿದ್ದರೆ ಇಸ್ಲಾಂ ನಲ್ಲಿ ಈ ಹೆಸರುಗಳೇ ಇರುತ್ತಿರಲಿಲ್ಲ” ಎಂದು ಬುಕ್ಕಲ್‌ ಹೇಳಿದರು. 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಈಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಾಭಿಯಾನ ಕೈಗೊಂಡ ವೇಳೆ ಅಲ್ವಾರ್‌ನಲ್ಲಿ  ಮಾಡಿದ್ದ ಭಾಷಣದಲ್ಲಿ “ಭಗವಾನ್‌ ಹನುಮಾನ್‌ ಓರ್ವ ದಲಿತನಾಗಿದ್ದ’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. 

“ಹನುಮಾನ್‌ ಅರಣ್ಯವಾಸಿ, ಅವಕಾಶ ವಂಚಿತ ಮತ್ತು ಓರ್ವ ದಲಿತ. ಆದರೂ ಬಜರಂಗಿ ಬಲಿ ಇಡಿಯ ಭಾರತದ – ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ  – ಜನ ಸಮುದಾಯವನ್ನು ಪರಸ್ಪರ ಬೆಸೆಯುವ ಮಹತ್ತರ ಕೆಲಸ ಮಾಡಿದ್ದ’ ಎಂದು ಯೋಗಿ ಆದಿತ್ಯನಾಥ್‌ ಹೇಳಿದ್ದರು. 

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.