ಪುರಿ ಜಗನ್ನಾಥ ರಥ ಕಟ್ಟುವ ಕುಶಲ ಕರ್ಮಿಗಳು ಅತಂತ್ರ
Team Udayavani, Jun 22, 2020, 6:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುರಿ: ಕೋವಿಡ್ ಹಿನ್ನೆಲೆಯಲ್ಲಿ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ರಥ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕುಶಲಕರ್ಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪುರಿ ಜಗನ್ನಾಥ ಸನ್ನಿಧಿಯಲ್ಲಿ ಪ್ರತಿ ವರ್ಷ ರಥೋತ್ಸವಕ್ಕೂ ಮುನ್ನ ರಥವನ್ನು ಕಟ್ಟುವ ಕಾರ್ಯದಲ್ಲಿ ಮರಗೆಲಸ ಕಾರ್ಮಿಕರು, ಕಮ್ಮಾರರು, ದರ್ಜಿಗಳು, ವರ್ಣಚಿತ್ರಕಾರರು ಮತ್ತಿತರರು ತೊಡಗಿಸಿಕೊಳ್ಳುತ್ತಿದ್ದರು.
ಜೂ.23ರಿಂದ ನಡೆಯಬೇಕಿದ್ದ ರಥಯಾತ್ರೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಈ ಕುಶಲಕರ್ಮಿಗಳು ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ನಿರ್ಧಾರವನ್ನು ಪರಿಶೀಲಿಸುವಂತೆ ಒಡಿಶಾ ಸರಕಾರ ಮನವಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
1558-1735ರ ಅವಧಿಯಲ್ಲಿ ವಿವಿಧ ಕಾರಣಕ್ಕಾಗಿ 32 ಬಾರಿ ಮಾತ್ರ ರಥಯಾತ್ರೆ ಸ್ಥಗಿತವಾಗಿತ್ತು. ಇದೇ ವೇಳೆ ತಡೆಯಾಜ್ಞೆ ತೆರವುಗೊಳಿಸುವಂತೆ ಬಿಜೆಪಿ ನಾಯಕ ಸಂಬೀತ್ ಪಾತ್ರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು