ಪ್ರಿಯಕರನನ್ನು ತೊರೆಯಲು ಒಲ್ಲದ ಮಗಳನ್ನು ಕೊಲ್ಲಲು ಲಕ್ಷ ರೂ. ಸುಪಾರಿ!
Team Udayavani, Aug 7, 2022, 9:06 PM IST
ಲಕ್ನೋ: ತನ್ನ ಸತತ ಸೂಚನೆ ಮೇರೆಗೆ ಪ್ರಿಯಕರನನ್ನು ತೊರೆಯಲು ಒಲ್ಲದ ಸ್ವಂತ ಮಗಳನ್ನು ಕೊಲ್ಲಲು ತಂದೆಯೇ 1 ಲಕ್ಷ ರೂ. ಸುಪಾರಿ ಕೊಟ್ಟಿದ್ದ ಘಟನೆ ಲಕ್ನೋದಲ್ಲಿ ನಡೆದಿದೆ.
ಆಕೆ ಅನಾರೋಗ್ಯಕ್ಕೊಳಗಾಗಿದ್ದನ್ನೇ ನೆಪವಾಗಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿದ್ದ ವಾರ್ಡ್ಬಾಯ್ ಒಬ್ಬನಿಗೆ ಮಗಳನ್ನು ಕೊಲ್ಲುವಂತೆ ಸೂಚಿಸಿ 90 ಸಾವಿರ ರೂ. ಮುಂಗಡ ನೀಡಿದ್ದ. ವಾರ್ಡ್ ಬಾಯ್, ವೈದ್ಯರ ದಿರಿಸು ಧರಿಸಿ ರಾತ್ರಿ ವೇಳೆ ಆಕೆಗೆ ರಾಸಾಯನಿಕ ಇಂಜೆಕ್ಷನ್ ನೀಡಿದ್ದ. ತಪಾಸಣೆ ನಡೆಸಿದ ವೈದ್ಯರಿಗೆ ಆಕೆಯ ದೇಹದಲ್ಲಿ ರಾಸಾಯನಿಕ ಪತ್ತೆಯಾದಾಗ ಪೊಲೀಸರಿಗೆ ಪ್ರಕರಣ ರವಾನಿಸಿದ್ದರು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಸಿಸಿಟಿವಿ ಫೂಟೇಜ್ ಆಧಾರದಲ್ಲಿ ವಾರ್ಡ್ಬಾಯ್ ಬಂಧಿಸಲಾಗಿದ್ದು, ಆತ ವಿಚಾರ ಬಾಯಿಬಿಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ