ಕೇರಳದಲ್ಲಿ ಮತ್ತೂಂದು ಲವ್ ಜಿಹಾದ್ ಪ್ರಕರಣ
Team Udayavani, Nov 11, 2017, 6:55 AM IST
ತಿರುವನಂತಪುರಂ: ಕೇರಳದ ಲವ್ ಜಿಹಾದ್ ಕೂಗಿಗೆ ಬಲ ಬಂದಿದೆ. ತಾನು ಒತ್ತಾಯಪೂರ್ವಕ ಮತಾಂತರ ಮತ್ತು ಸಂಚಿನ ಮದುವೆಗೆ ಬಲಿಯಾದ ಸಂತ್ರಸ್ತೆ ಎಂದು ಹೇಳಿ ಕೇರಳ ಮೂಲದ 25 ವರ್ಷದ ಮಹಿಳೆಯೊಬ್ಬರು ಇಲ್ಲಿನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕೇರಳ ಮೂಲದ ಗುಜರಾತ್ ನಿವಾಸಿಯಾಗಿರುವ ಅವರು, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ, ನ್ಯೂ ಮಾಹೆ ಮೂಲದ ಮಹಮ್ಮದ್ ರಿಯಾಜ್ ಎಂಬುವವರ ಜೊತೆ ಪ್ರೇಮ ಸಂಬಂಧ ಇರಿಸಿಕೊಂಡಿದ್ದರು. ಆತ ತನ್ನ ವೈಯಕ್ತಿಕ ವಿಡಿಯೋಗಳನ್ನು ಚಿತ್ರೀಕರಿಸಿ, ಇಸ್ಲಾಂಗೆ ಮತಾಂತರವಾಗುವಂತೆ ಮತ್ತು ತನ್ನನ್ನು ಮದುವೆ ಆಗುವಂತೆ ಒತ್ತಡ ಹೇರತೊಡಗಿದ. ಕೊನೆಗೂ ಪೀಡಿಸಿ ಮದುವೆಯಾಗಿದ್ದ. ನಂತರ ಸೌದಿ ಅರೇಬಿಯಾಗೆ ಒತ್ತಾಯವಾಗಿ ಕರೆದೊಯ್ದಿದ್ದ. ಅಲ್ಲಿಂದ ನನ್ನನ್ನು ಐಸಿಸ್ ಪೀಡಿತ ಸಿರಿಯಾಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದ ಎಂದು ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದಾರೆ. ಜತೆಗೆ, ತನ್ನ ಮದುವೆಯನ್ನು ರದ್ದುಪಡಿಸುವಂತೆಯೂ ಆಕೆ ಕೋರಿದ್ದಾಳೆ. ವಿಚಾರಣೆ ನ.13ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ