ಪ್ರೇಮಿಗಳ ಆತ್ಮಹತ್ಯೆ ಯತ್ನ; ಈಜಿ ಮೇಲಕ್ಕೆ ಬಂದು ಪ್ರಿಯಕರನ ವಿರುದ್ಧ ದೂರು ನೀಡಿದ ಮಹಿಳೆ

ಅನೈತಿಕ ಸಂಬಂಧ; ಮಹಿಳೆ ನದಿಗೆ ಹಾರಿದ ಬಳಿಕ ಯುವಕ ಎಸ್ಕೇಪ್ !!

Team Udayavani, Jun 18, 2022, 3:22 PM IST

love birds

ಪ್ರಯಾಗ್ ರಾಜ್ : ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿ ನದಿಗೆ ಧುಮುಕಿದ ಬಳಿಕ ಪ್ರಕರಣದ ದಿಕ್ಕೇ ಬದಲಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ಮಹಿಳೆ ಈಜಿ ಮೇಲಕ್ಕೆ ಬಂದು ಯುವಕನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದಾಳೆ.

ಸುಮಾರು ಆರು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ನದಿಗೆ ಹಾರಲು ಮನ ಮಾಡಿದ್ದರು, ಆದರೆ ಮಹಿಳೆ ನದಿಗೆ ಹಾರಿದ ಬಳಿಕ ಯುವಕ ಸ್ಥಳದಿಂದ ಕಾಲು ಕಿತ್ತಿದ್ದಾನೆ. ಪ್ರಕರಣದಲ್ಲಿ ದೊಡ್ಡ ತಿರುವು ಎಂಬಂತೆ ಈಜು ಬಲ್ಲ ಪುಣೆ ಮೂಲದ ಮಹಿಳೆ ಮೇಲಕ್ಕೆ ಬಂದು ಯುವಕನ ನಿಜ ಬಣ್ಣ ತಿಳಿದು ಕೊಲೆ ಯತ್ನ ದೂರು ದಾಖಲಿಸಿದ್ದಾಳೆ.

ಪೋಲೀಸರ ಪ್ರಕಾರ, ಬಧೋಯಿ ಜಿಲ್ಲೆಯ ಜ್ಞಾನಪುರ ಮೂಲದ ಮಹಿಳೆ ವಿವಾಹವಾಗಿ ಪುಣೆಯಲ್ಲಿ ನೆಲೆಸಿದ್ದಳು. ಮದುವೆಯಾಗಿ, ಮಗಳನ್ನು ಹೊಂದಿದ ಎಂಟು ವರ್ಷದ ಬಳಿಕ ಪ್ರಯಾಗ್ ರಾಜ್ ಮೂಲದ ಚಂದು ಯಾದವ್ ಎಂಬಾತನೊಂದಿಗೆ ಪ್ರೇಮ ಸಂಬಂಧ ಆರಂಭಿಸಿದ್ದಳು. ದೂರದಿಂದಲೇ ಸಂಬಂಧ ಹೊಂದಿದ್ದ ಚಂದು ಯಾದವ್ ಮದುವೆಯಾಗಿದ್ದ ವಿಚಾರ ಮಹಿಳೆಗೆ ತಿಳಿದೇ ಇರಲಿಲ್ಲ.

ಚಂದು ಯಾದವ್ ಪತ್ನಿಗೆ ವಿಚ್ಛೇಧನ ನೀಡಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ಮದುವೆಯಾಗುವ ವಿಚಾರದಲ್ಲಿ ಇಬ್ಬರ ನಡುವೆ ಕಲಹ ನಡೆದು ಮೇ 24 ರಂದು ಇಬ್ಬರು ಭೇಟಿಯಾಗಿ ರಾದ್ಧಾಂತ ಮಾಡಿಕೊಂಡಿದ್ದರು. ಚಂದು ಮಹಿಳೆಯ ಮೊಬೈಲ್ ಒಡೆದು ಹಾಕಿದ್ದ. ಹೀಗೆ ಇರುವ ವೇಳೆ ಇಬ್ಬರೂ ಮೇ 29 ರಂದು ಆತ್ಮಹತ್ಯೆ ಮಾಡುವ ಒಪ್ಪಂದಕ್ಕೆ ಬಂದು ಯಮುನಾ ಸೇತುವೆ ಬಳಿಗೆ ತೆರಳಿದ್ದಾರೆ. ಮಹಿಳೆ ನೀರಿಗೆ ಹಾರಿದ್ದು, ಚಂದು ಸ್ಥಳದಿಂದ ಪರಾರಿಯಾಗಿದ್ದ. ಈಜು ಬಲ್ಲ ಮಹಿಳೆ ಚಂದು ಮುಳುಗಿದ್ದಾನೆಯೇ ಎನ್ನುವುದನ್ನು ಸ್ಥಳದಲ್ಲಿದ್ದ ದೋಣಿ ನಡೆಸುವವರ ಬಳಿ ಖಾತರಿ ಪಡಿಸಿಕೊಂಡಿದ್ದಾಳೆ. ಆತ ಪರಾರಿಯಾಗಿರುವುದು ತಿಳಿದು ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾಳೆ. ಪೊಲೀಸರು ಚಂದುವನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.