ಕಡಿಮೆ ಹಣದುಬ್ಬರ: ಏಷ್ಯಾ ರಾಷ್ಟ್ರಗಳ ಕನಸು ಶೀಘ್ರ ಭಗ್ನ

ಮೂಡಿಸ್‌ ಅನಾಲಿಟಿಕ್ಸ್‌ ವರದಿಯಲ್ಲಿ ಉಲ್ಲೇಖ; ಹೆಚ್ಚುತ್ತಿರುವ ಬಡ್ಡಿದರವೇ ಕೆಲವು ರಾಷ್ಟ್ರಗಳಿಗೆ ಆತಂಕ

Team Udayavani, Jul 27, 2022, 6:45 AM IST

ಕಡಿಮೆ ಹಣದುಬ್ಬರ: ಏಷ್ಯಾ ರಾಷ್ಟ್ರಗಳ ಕನಸು ಶೀಘ್ರ ಭಗ್ನ

ನವದೆಹಲಿ/ಮುಂಬೈ: ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹಣದುಬ್ಬರ ಹೊಂದಬೇಕು ಎಂಬ ಏಷ್ಯಾ ಖಂಡದ ರಾಷ್ಟ್ರಗಳ ಕನಸು ಶೀಘ್ರವೇ ಮುಕ್ತಾಯವಾಗಲಿದೆ ಎಂದು ಮೂಡಿಸ್‌ ಇನ್ವೆಸ್ಟರ್‌ ಸರ್ವಿಸಸ್‌ ಲಿಮಿಟೆಡ್‌ನ‌ ಮೂಡಿಸ್‌ ಅನಾಲಿಟಿಕ್ಸ್‌ನ ಅಧ್ಯಯನ ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಏಷ್ಯಾದ ರಾಷ್ಟ್ರಗಳಾಗಿರುವ ಥೈಲ್ಯಾಂಡ್‌, ವಿಯೆಟ್ನಾಂ, ಮಲೇಷ್ಯಾ, ಫಿಲಿಪ್ಪೀನ್ಸ್‌, ಚೀನಗಳಲ್ಲಿ ಹತ್ತು ವರ್ಷಗಳಿಂದ ಹಣದುಬ್ಬರ ಪ್ರಮಾಣ ಕಡಿಮೆ ಪ್ರಮಾಣದಲ್ಲಿಯೇ ಇದೆ. ಆಯಾ ದೇಶದ ಸರ್ಕಾರಗಳು ನೀಡುವ ಸಹಾಯ ಧನ ಮತ್ತು ವಿವಿಧ ರೀತಿಯ ಬೆಂಬಲ ವ್ಯವಸ್ಥೆಗಳಿಂದ ಈ ರೀತಿಯ ಪರಿಸ್ಥಿತಿಗಳು ಉಂಟಾಗಿದ್ದವು.

ಆದರೆ, ಇತ್ತೀಚಿನ ವರ್ಷಗಳಲ್ಲಿ ಎಲ್ಲವೂ ಬದಲಾಗಿವೆ ಎಂದು ಮೂಡಿಸ್‌ ಅನಾಲಿಟಿಕ್ಸ್‌ನ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಹೆಚ್ಚುತ್ತಿರುವ ಹಣದುಬ್ಬರದ ಪರಿಸ್ಥಿತಿಯಿಂದಾಗಿ ಆಯಾ ರಾಷ್ಟ್ರಗಳಲ್ಲಿ ಬಡ್ಡಿದರ ಪದೇ ಪದೆ ಹೆಚ್ಚಳ ಮಾಡಲಾಗುತ್ತಿದೆ. ಹೀಗಾಗಿ, ಕಡಿಮೆ ಪ್ರಮಾಣದ ಹಣದುಬ್ಬರ ಎಂಬ ವಿಚಾರವೇ ಬದಲಾಗಲಿದೆ ಎಂದು ಅದರಲ್ಲಿ ಅಭಿಪ್ರಾಯಪಡಲಾಗಿದೆ.

ಚಿಕನ್‌ ದರ ಇಳಿಕೆ; ಗೋಧಿ ದರ ಏಳಿಕೆ:
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕೋಳಿ ಮಾಂಸದ ಬೆಲೆ ಪ್ರತಿ ಕೆಜಿ 115 ರೂ.ಗಳಿಂದ 60 ರೂ. ಇಳಿಕೆಯಾಗಿದೆ. 15 ದಿನಗಳ ಅವಧಿಯಲ್ಲಿ ಈ ಬೆಳವಣಿಗೆಯಾಗಿದೆ ಎಂದು ಭಾರತದ ಕೋಳಿ ಸಾಕಣೆದಾರರ ಸಂಘದ ಸಂಚಾಲಕ ವಸಂತ ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಉತ್ತರ ಭಾರತದಲ್ಲಿ ಜು.15ರಿಂದಲೇ ಶ್ರಾವಣ ಮಾಸ ಶುರುವಾಗಿರುವುದರಿಂದ ಮಾಂಸದ ಬೆಲೆಯಲ್ಲಿ ಇಳಿಕೆಯಾಗಿದೆ. ವಿಶೇಷವಾಗಿ ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಲ್ಲಿ ಈ ಬೆಳವಣಿಗೆಯಾಗಲಿದೆ.

ಇನ್ನೊಂದೆಡೆ ಕೇಂದ್ರ ಸರ್ಕಾರ ಗೋಧಿಯ ರಫ್ತು ಮೇಲೆ ನಿಷೇಧ ಹೇರಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಗೋಧಿಯ ಬೆಲೆ ಏರಿಕೆಯಾಗಿದೆ. ರೈತರು ತಮ್ಮ ಬಳಿ ಸಂಗ್ರಹಿಸಿ ಇರಿಸಿದ್ದ ಬೆಳೆಯನ್ನು ಮಾರಿದ್ದರಿಂದ ಹೀಗಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.