ಅಗಲಿದ ಸಂಸದ ಹುಕುಂ ಸಿಂಗ್ಗೆ ಶ್ರದ್ಧಾಂಜಲಿ; ಸಂಸತ್ ಮಂದೂಡಿಕೆ
Team Udayavani, Feb 5, 2018, 12:11 PM IST
ಹೊಸದಿಲ್ಲಿ : ಕಳೆದ ಶನಿವಾರ ನಿಧನ ಹೊಂದಿದ್ದ ಬಿಜೆಪಿ ಎಂಪಿ ಹುಕುಂ ಸಿಂಗ್ ಅವರಿಗೆ ಇಂದು ಬೆಳಗ್ಗೆ ಶ್ರದ್ಧಾಂಜಲಿ ಅರ್ಪಿಸಲಾದ ಬಳಿಕ ಲೋಕಸಭೆಯನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಇಂದು ಬೆಳಗ್ಗೆ ಸದನವು ಕಲಾಪಕ್ಕೆ ಸಮಾವೇಶಗೊಂಡೊಡನೆಯೇ ಹೊಸ ಕಾಂಗ್ರೆಸ್ ಸದಸ್ಯರಾದ ರಾಜಸ್ಥಾನದ ಕರಣ್ ಸಿಂಗ್ ಮತ್ತು ರಘು ಶರ್ಮಾ ಹಾಗೂ ಟಿಎಂಸಿ ಸದಸ್ಯರಾದ ಪಶ್ಚಿಮ ಬಂಗಾಲದ ಸಜ್ದಾ ಅಹ್ಮ್ ಅವರಿಗೆ ಪ್ರಮಾಣ ವಚನ ಬೋಧಿಸಲಾಯಿತು.
ಆ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಗಲಿದ ಸಂಸದ ಹುಕುಂ ಸಿಂಗ್ ಅವರಿಗೆ ಶದ್ದಾಂಜಲಿ ಅರ್ಪಿಸುವ ನಿರ್ಣಯ ಮಂಡಿಸಿದರು. ಶ್ರದ್ಧಾಂಜಲಿ ಅರ್ಪಣೆ ಬಳಿಕ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಅಗಲಿದ ಸಂಸದ 79 ಹರೆಯದ ಹುಕುಂ ಸಿಂಗ್ ಅವರು ಉತ್ತರ ಪ್ರದೇಶದ ಕೈರಾನಾ ಕ್ಷೇತ್ರದಿಂದ ಗೆದ್ದು ಬಂದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ