NCBC ಗೆ ಸಾಂವಿಧಾನಿಕ ಸ್ಥಾನಮಾನ: ಸಂಸತ್ತಿನಲ್ಲಿ ಮಸೂದೆ ಪಾಸ್‌


Team Udayavani, Aug 2, 2018, 7:40 PM IST

parliament-house-700.jpg

ಹೊಸದಿಲ್ಲಿ : ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ (ಎನ್‌ಸಿಬಿಸಿ)  ಸಾಂವಿಧಾನಿಕ ಸ್ಥಾನಮಾನ ನೀಡುವ ಮಹತ್ವದ ಮಸೂದೆ ಇಂದು ಗುರುವಾರ ಲೋಕಸಭೆಯಲ್ಲಿ ಮೂರನೇ ಎರಡಂಶಕ್ಕಿಂತಲೂ ಅಧಿಕ ಬಹುಮತದಿಂದ ಪಾಸಾಯಿತು.

ಸದನದಲ್ಲಿಂದು 2017ರ 123ನೇ ಸಂವಿಧಾನ ತಿದ್ದುಪಡಿ ಮಸೂದೆಯ ಮೇಲೆ ಐದು ತಾಸುಗಳ ಚರ್ಚೆ ನಡೆದು 30ಕ್ಕೂ ಹೆಚ್ಚು ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡರು. 

ಮತದಾನದ ವೇಳೆ ಸದನದಲ್ಲಿ ಉಪಸ್ಥಿತರಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಸೂದೆಯನ್ನು ಯಶಸ್ವಿಯಾಗಿ ನಿಭಾಯಿಸಿ ಪಾಸುಗೊಳಿಸಿದ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ಥಾವರಚಂದ್‌ ಗೆಹಲೋತ್‌ ಅವರನ್ನು ಅಭಿನಂದಿಸಿದರು. 

ಚರ್ಚೆಯ ವೇಳೆ ಕೆಲವು ಸದಸ್ಯರು 2014ರ ಸಾಮಾಜಿಕ – ಆರ್ಥಿಕ ಸಮೀಕ್ಷೆಯ ವರದಿಯನ್ನು ಬಹಿರಂಗಗೊಳಿಸಬೇಕೆಂದು ಆಗ್ರಹಿಸಿದರೆ ಇನ್ನು ಕೆಲವರು ದೇಶದಲ್ಲಿನ ಒಬಿಸಿ ಜನಸಂಖ್ಯೆಯನ್ನು ನಿರ್ಧರಿಸಲು ಜನಗಣತಿ ನಡೆಸಬೇಕೆಂದು ಒತ್ತಾಯಿಸಿದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.