ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ
Team Udayavani, May 27, 2019, 12:19 PM IST
ಲಕ್ನೋ : ಈಚೆಗೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿರುವ ಕಾರಣ ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಕೆಲವು ಸ್ಥಾನಗಳು ತೆರವಾಗಿವೆ.
ಅಂತೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸದ್ಯದಲ್ಲೇ ತಮ್ಮ ಸಚಿವ ಸಂಪುಟದ ಮೊದಲ ಪುನಾರಚನೆ ಕೈಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಸಿಎಂ ಆದಿತ್ಯನಾಥ್ ಸಂಪುಟದ ಮೂವರು ಸಚಿವರು ಗೆಲುವು ಸಾಧಿಸಿದ್ದಾರೆ.
ಅತೃಪ್ತ ಸಚಿವ ಮತ್ತು ಎಸ್ಬಿಎಸ್ಪಿ ನಾಯಕ ಒ ಪಿ ರಾಜಭರ್ ಅವರನ್ನು ಸಚಿವ ಪದದಿಂದ ಕಿತ್ತು ಹಾಕಲಾಗಿತ್ತು. ಈ ರೀತಿಯಲ್ಲಿ ತೆರವಾಗಿರುವ ಸ್ಥಾನಗಳನ್ನು ಸಿಎಂ ಯೋಗಿ ತುಂಬಬೇಕಿದೆ.
ಉ.ಪ್ರ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿನ 80 ಸೀಟುಗಳ ಪೈಕಿ 62 ಸೀಟುಗಳನ್ನು ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ