ವಂದೇ ಭಾರತ್ ರೈಲಿಗೆ ಸಾಲು ಸಾಲು ವಿಘ್ನ : ಪ್ರಯಾಣಿಕರನ್ನು ಶತಾಬ್ದಿ ರೈಲಿಗೆ ಶಿಫ್ಟ್
Team Udayavani, Oct 9, 2022, 8:23 AM IST
ನವದೆಹಲಿ : ಕಳೆದ ಮೂರು ದಿನಗಳಿಂದ ಒಂದಿಲ್ಲೊಂದು ವಿಘ್ನಗಳು ವಂದೇ ಭಾರತ್ ರೈಲಿಗೆ ಆಗುತ್ತಿದೆ, ನಿನ್ನೆ ರೈಲಿನ ಚಕ್ರದ ಬೇರಿಂಗ್ ಜಾಮ್ ಆಗಿದ್ದರಿಂದ ಪ್ರಯಾಣಿಕರನ್ನು ಶತಾಬ್ದಿ ರೈಲಿಗೆ ಸ್ಥಳಾಂತರಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.
ಎರಡು ದಿನಗಳ ಹಿಂದೆ ಎಮ್ಮೆಗಳು ರೈಲಿಗೆ ಢಿಕ್ಕಿ ಹೊಡೆದಿತ್ತು ಅದಾದ ಮಾರನೇ ದಿನ ಹಸುಗಳು ಢಿಕ್ಕಿ ಹೊಡೆದಿವೆ ಹಾಗೆ ಶನಿವಾರ ನವದೆಹಲಿಯ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಹೊರಟ ಸೆಮಿ ಹೈಸ್ಪೀಡ್ ರೈಲು ಸುಮಾರು 90 ಕಿ.ಮೀ. ಕ್ರಮಿಸಿದ ಬಳಿಕ ಉತ್ತರಪ್ರದೇಶದ ಖುಜ್ರಾ ನಿಲ್ದಾಣದ ಬಳಿ ಚಕ್ರಗಳು ಜಾಮ್ ಆಗಿದ್ದರಿಂದ ಸಂಚಾರ ಸ್ಥಗಿತಗೊಂಡಿತು. ಪರಿಣಾಮ ರೈಲಿನಲ್ಲಿದ್ದ ಎಲ್ಲ 1,068 ಪ್ರಯಾಣಿಕರನ್ನು ಬೇರೆ ರೈಲಿಗೆ ವರ್ಗಾಯಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು ಅಂತೆಯೇ ರೈಲಿನಲ್ಲಿ ಕಂಡುಬಂದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ವಂದೇ ಭಾರತ್ ರೈಲು ಭಾರಿ ಸುದ್ದಿಯಲ್ಲಿದೆ.
ಇದನ್ನೂ ಓದಿ : ಅ.12ರಂದು ಕುಷ್ಟಗಿಗೆ ಸಿಎಂ: ರಾತ್ರೋರಾತ್ರಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆಗೆ ತೇಪೆ ಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ