ಜುಲೈ5ರಂದು ಚಂದ್ರಗ್ರಹಣ; ಏನಿದು ತೆಳುಛಾಯೆ ಗ್ರಹಣ? ಏನಿದರ ವಿಶೇಷತೆ

ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.

Team Udayavani, Jul 4, 2020, 9:38 AM IST

ಜುಲೈ5ರಂದು ಚಂದ್ರಗ್ರಹಣ, ಏನಿದು ತೆಳುಛಾಯೆ ಗ್ರಹಣ? ಏನಿದರ ವಿಶೇಷತೆ

ನವದೆಹಲಿ:ಇತ್ತೀಚೆಗಷ್ಟೇ ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ ಪ್ರಸಕ್ತ ವರ್ಷದ ಮೂರನೇ ತೆಳು ಛಾಯೆಯ(ಪೆನುಂಬ್ರ) ಚಂದ್ರಗ್ರಹಣ ಜುಲೈ 5ರ ಭಾನುವಾರ ಸಂಭವಿಸಲಿದೆ.

2020ರಲ್ಲಿ ಎರಡು ಬಾರಿ ಚಂದ್ರಗ್ರಹಣ, ಒಂದು ಬಾರಿ ಸೂರ್ಯಗ್ರಹಣ ಗೋಚರಿಸಿದ್ದು, ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.

ತೆಳುಛಾಯೆ(ಪೆನುಂಬ್ರ) ಚಂದ್ರಗ್ರಹಣ ಈ ಬಾರಿ ಬೆಳಗ್ಗೆ!
ಜುಲೈ 5ರ ಭಾನುವಾರ ಸಂಭವಿಸುವ ತೆಳುಛಾಯೆ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ 11.22ಕ್ಕೆ ಗ್ರಹಣ ಪೂರ್ಣಗೊಳ್ಳಲಿದೆ. ಒಟ್ಟು ಎರಡು ತಾಸು 45 ನಿಮಿಷಗಳ ಕಾಲ ಗ್ರಹಣ ನಡೆಯಲಿದೆ. ಏನಿದು ಪೆನುಂಬ್ರ ಗ್ರಹಣ ಅಂದರೆ ಜುಲೈ 5ರಂದು ಭೂಮಿಯ ನೆರಳಿನ ಹೊರಭಾಗದ ಮಾರ್ಗವಾಗಿ ಚಲಿಸಲಿರುವ ಚಂದ್ರ, ಅರ್ಧ ಭಾಗ ಅಥವಾ ಪೂರ್ಣ ಪ್ರಮಾಣದಲ್ಲಿ ಮರೆಯಾಗದೆ ತೆಳುಛಾಯೆಯಲ್ಲಿ ಸಂಪೂರ್ಣವಾಗಿ ಗೋಚರಿಸಲಿದ್ದಾನೆ. ಈ ತೆಳುಛಾಯೆ ಚಂದ್ರಗ್ರಹಣ ಜನ್ಮರಾಶಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲವಂತೆ.

ನವೆಂಬರ್ 30ರಂದು ನಾಲ್ಕನೇ ಗ್ರಹಣ:
ನವೆಂಬರ್ 30ರಂದು ಚಂದ್ರಗ್ರಹಣ (ಪೆನುಂಬ್ರ) ಸಂಭವಿಸಲಿದೆ. ಆದರೆ ಇದು ಭಾರತದಲ್ಲಿ ಗೋಚರವಾಗವುದಿಲ್ಲ. ಏಷ್ಯಾ ಭಾಗ, ಆಸ್ಟ್ರೇಲಿಯಾ, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಅಟ್ಲಾಂಟಿಕ್, ಅರ್ಕಾಟಿಕ್ ಪ್ರದೇಶದಲ್ಲಿ ಗ್ರಹಣ ಗೋಚರಿಸಲಿದೆ.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

arrested

Salman Khan ನಿವಾಸಕ್ಕೆ ಫೈರಿಂಗ್‌: ಶಂಕಿತ ಇಬ್ಬರ ಬಂಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.