ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿ ಜೋರು; ಫೋನ್‌ ಕರೆ ಮಾಡಿದರೆ ಸಿಗಲಿದೆ ಅದ್ಧೂರಿ ಸೌಕರ್ಯ

ನವದೆಹಲಿ, ಗುರುಗ್ರಾಮ ಸಮೀಪ ಹೆಚ್ಚಿದೆ ವಹಿವಾಟು

Team Udayavani, Mar 7, 2023, 7:30 AM IST

ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿ ಜೋರು; ಫೋನ್‌ ಕರೆ ಮಾಡಿದರೆ ಸಿಗಲಿದೆ ಅದ್ಧೂರಿ ಸೌಕರ್ಯ

ನವದೆಹಲಿ: ಕೊರೊನಾ ನಂತರ ದೇಶದಲ್ಲಿ ರಿಯಲ್‌ ಎಸ್ಟೇಟ್‌ ಸುಧಾರಿಸಿದೆ. ಐಷಾರಾಮಿ ಅಪಾರ್ಟ್‌ಮೆಂಟ್‌ಗಳು, ವಿಲ್ಲಾಗಳನ್ನು ಖರೀದಿಸುವವರ ಸಂಖ್ಯೆ ಹೆಚ್ಚಳವಾಗಿದೆ.

ಫೆಬ್ರವರಿಗೆ ಸಂಬಂಧಿಸಿದಂತೆ ಭಾರತದಲ್ಲಿ 72 ಗಂಟೆಗಳ ಅವಧಿಯಲ್ಲಿ ಡಿಎಲ್‌ಎಫ್ ಕಂಪನಿ ಒಟ್ಟು 8,000 ಕೋಟಿ ರೂ. ಮೌಲ್ಯದ ಐಷರಾಮಿ ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡಿದೆ. ಅದೇ ರೀತಿ ಗೋದ್ರೇಜ್‌ ಪ್ರಾಪರ್ಟಿಸ್‌ 24 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡಿದೆ.

ಕೊರೊನಾ ನಂತರ ಮನೆಯಿಂದಲೇ ಕೆಲಸ ಮಾಡುವವರ ಸಂಖ್ಯೆ ಅಧಿಕವಾಗಿದೆ. ಐಟಿ ಕಂಪನಿಗಳು ಈಗಲೂ ವರ್ಕ್‌ ಫ್ರಮ್ ಹೋಮ್‌ ಸಂಸ್ಕೃತಿಯನ್ನು ಮುಂದುವರಿಸಿವೆ. ಹೀಗಾಗಿ ವಿಶಾಲವಾದ ಮನೆಗಳು, ಪ್ರತ್ಯೇಕ ಕೆಲಸದ ಕೊಠಡಿ, ಸ್ಪಾ, ಬಹುಮಹಡಿ ಪಾರ್ಕಿಂಗ್‌ ವ್ಯವಸ್ಥೆ, ಹಸಿರು ಆವರಣ, ಸ್ವಿಮ್ಮಿಂಗ್‌ ಪೂಲ್‌, ಮಕ್ಕಳ ಆಟದ ಆವರಣ ಸೇರಿದಂತೆ ಅನೇಕ ಸೌಲಭ್ಯಗಳು ಇದೆ. ಅದಕ್ಕಾಗಿ ಬ್ಯಾಂಕ್‌ಗಳು ಸಾಲ ನೀಡುತ್ತವೆ. ಇಂಥ ವ್ಯವಸ್ಥೆಗಳಲ್ಲಿ ಫೋನ್‌ ಕರೆ ಮಾಡದರೆ ಸ್ಪಾ, ಮನೆಗಳಲ್ಲಿ ಕೆಲಸ ಮಾಡುವವರ ಸೌಲಭ್ಯ ಸಿಗಲಿದೆ ಎಂದು ಮಾರಾಟಗಾರರು ಪ್ರಚಾರ ಮಾಡುತ್ತವೆ.

ನವದೆಹಲಿ ಸಮೀಪದ ಗುರುಗ್ರಾಮದಲ್ಲಿ ತಲಾ 7 ಕೋಟಿ ರೂ. ಬೆಲೆಯ 1,137 ಐಷಾರಾಮಿ ಅಪಾರ್ಟ್‌ಮೆಂಟ್‌ ಗಳನ್ನು ಡಿಎಲ್‌ಎಫ್ ನಿರ್ಮಿಸಿದೆ. ಫೆಬ್ರವರಿ ಮಾಸಾಂಕ್ಯಕ್ಕೆ ನಡೆದ ಮೇಳದಲ್ಲಿ ಈ ಅಪಾರ್ಟ್‌ಮೆಂಟ್‌ಗಳ ಖರೀದಿಗೆ 3,000ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.