ಸೈನಿ ನಿಧನದ ಹಿನ್ನಲೆ ಬಿಜೆಪಿ ಸಂಸದೀಯ ಸಭೆ ಮುಂದಕ್ಕೆ
Team Udayavani, Jun 25, 2019, 9:57 AM IST
ಹೊಸದಿಲ್ಲಿ: ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಮದನ್ ಲಾಲ್ ಸೈನಿ ನಿಧನದ ಹಿನ್ನಲೆಯಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಬಿಜೆಪಿಯ ಸಂಸದೀಯ ಪಕ್ಷದಸಭೆ ಮುಂದೂಡಲಾಗಿದೆ.
76 ರ ಹರೆಯದ ರಾಜ್ಯಸಭೆ ಸದಸ್ಯರೂ ಆಗಿದ್ದ ಸೈನಿ ಅವರು
ದೆಹಲಿಯ ಏಮ್ಸ್ನಲ್ಲಿ ಶನಿವಾರ ಕೊನೆಯುಸಿರೆಳೆದಿದ್ದರು.
ಸೈನಿ ನಿಧನದ ಹಿನ್ನಲೆಯಲ್ಲಿ ರಾಜ್ಯ ಸಭಾ ಕಲಾಪನ್ನು ನಾಳೆಗೆ ಮುಂದೂಡಲಾಗಿದೆ.
ಪ್ರಸಕ್ತ ಅಧಿವೇಶನದಲ್ಲಿ ಬಿಜೆಪಿಯ ಮೊದಲ ಸಂಸದೀಯ ಪಕ್ಷದ ಸಭೆ ನಡೆಯಬೇಕಾಗಿತ್ತು. ಜೆ.ಪಿ.ನಡ್ಡಾ ಅವರು ಕಾರ್ಯಾಧ್ಯಕ್ಷ ರಾಗಿ ಆಯ್ಕೆ ಯಾದ ಮೇಲೆ ನಡೆಯಬೇಕಾಗಿದ್ದ ಮೊದಲ ಸಭೆ ಇದಾಗಿತ್ತು.
ಸಂಸತ್ನ ಲೈಬ್ರೆರಿ ಕಟ್ಟಡದಲ್ಲಿ ನಡೆಯಬೇಕಾಗಿದ್ದ ಸಭೆಯ ಮುಂದಿನ ದಿನಾಂಕವನ್ನುಇನ್ನಷ್ಟೇ ನಿಗದಿ ಪಡಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್