ದೇಶೀ ಸಮರ ನೌಕೆ INS Kiltan ರಾಷ್ಟ್ರ ಸೇವೆಗೆ ಸಮರ್ಪಣೆ
Team Udayavani, Oct 16, 2017, 12:28 PM IST
ಹೊಸದಿಲ್ಲಿ : ಜಲಾಂತರ್ಗಾಮಿ ನಿಗ್ರಹ ಸಮರಕ್ಕಾಗಿ ದೇಶೀಯವಾಗಿ ನಿರ್ಮಿಸಲ್ಪಟ್ಟಿರುವ ಐಎನ್ಎಸ್ ಕಿಲ್ತಾನ್ ನೂತನ ಭಾರತೀಯ ಸಮರ ನೌಕೆಯನ್ನು ಇಂದು ಸೋಮವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಶಾಖಪಟ್ಟಣದ ನೌಕಾಪಡೆ ಧಕ್ಕೆಯಲ್ಲಿ ದೇಶ ಸೇವೆಗೆ ಅರ್ಪಿಸಿದರು.
ಐಎನ್ಎಸ್ ಕಿಲ್ತಾನ್ ಸಮರ ನೌಕೆಯನ್ನು ದೇಶ ಸೇವೆಗೆ ಸಮರ್ಪಿಸುವ ಈ ಕಾರ್ಯಕ್ರಮದಲ್ಲಿ ಅಡ್ಮಿರಲ್ ಸುನೀಲ್ ಲಾಂಬಾ, ಪಿವಿಎಸ್ಎಂ, ಎವಿಎಸ್ಎಂ, ಎಡಿಸಿ, ನೌಕಾಪಡೆ ಮುಖ್ಯಸ್ಥರು ಹಾಗೂ ಇನ್ನೂ ಅನೇಕ ಹಿರಿಯ ಅಧಿಕಾರಿಗಳು, ಗಣ್ಯರು ಭಾಗವಹಿಸಿದ್ದರು.
ಐಎನ್ಎಸ್ ಕಿಲ್ತಾನ್, ಸಮರ ನೌಕೆಯು ಸಂಪೂರ್ಣವಾಗಿ ದೇಶೀಯವಾಗಿ ನಿರ್ಮಾಣಗೊಂಡಿದ್ದು ಕೋಲ್ಕತಾದ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಇಂಜಿನಿಯರ್ ಸಂಸ್ಥೆ ಇದನ್ನು ನಿರ್ಮಿಸಿದೆ. ಇದು ಐಎನ್ಎಸ್ ಕಮೋರ್ತಾ ಮತ್ತು ಐಎನ್ಎಸ್ ಕದ್ಮತ್ ಶ್ರೇಣಿಯದ್ದಾಗಿದ್ದು ಇದೀಗ ಅವುಗಳೊಂದಿಗೆ ಇದು ದೇಶ ಸೇವೆಗೆ ತೊಡಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ