ಕೋವಿಡ್ 19 ವಿರುದ್ಧ ಹೋರಾಟ; 50 ಲಕ್ಷ ರೂಪಾಯಿ ಜೀವ ವಿಮೆ ಘೋಷಿಸಿದ ಮಧ್ಯಪ್ರದೇಶ
ಈ ಇನ್ಸೂರೆನ್ಸ್ ನಲ್ಲಿ ಹೆಲ್ತ್ ಕೇರ್ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರದ 50 ರೂಪಾಯಿ ಸೇರಿರುವುದಾಗಿ ಟ್ವೀಟ್ ನಲ್ಲಿ ವಿವರಿಸಿದೆ.
Team Udayavani, Apr 7, 2020, 1:37 PM IST
ಭೋಪಾಲ್: ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿಗಳ ಶುಶ್ರೂಷೆ ಮಾಡುವ ಎಲ್ಲಾ ಸಿಬ್ಬಂದಿಗಳಿಗೆ 50 ಲಕ್ಷ ರೂಪಾಯಿ ಜೀವ ವಿಮೆ ಮಾಡಿಸುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವಾಣ್ ಘೋಷಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಕಚೇರಿಯು ಮಂಗಳವಾರ ಈ ಕುರಿತು ಟ್ವೀಟ್ ಮಾಡಿದ್ದು, ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ವಿಮೆ ಮಾಡಿಸಲಿದೆ ಎಂದು ತಿಳಿಸಿದೆ.
ಈ ಇನ್ಸೂರೆನ್ಸ್ ನಲ್ಲಿ ಹೆಲ್ತ್ ಕೇರ್ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರದ 50 ರೂಪಾಯಿ ಸೇರಿರುವುದಾಗಿ ಟ್ವೀಟ್ ನಲ್ಲಿ ವಿವರಿಸಿದೆ. ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೆಲ್ತ್ ಕೇರ್ ಸಿಬ್ಬಂದಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಒಟ್ಟು 50 ಲಕ್ಷ ರೂಪಾಯಿ ಇನ್ಸೂರೆನ್ಸ್ ಘೋಷಿಸಿದ್ದರು.
ಇದರಲ್ಲಿ ವೈದ್ಯರು, ನರ್ಸ್ ಗಳು, ಪ್ಯಾರಮೆಡಿಕ್ಸ್, ಇತರೆ ಸಿಬ್ಬಂದಿಗಳಿಗೆ ವಿಮೆ ಲಭ್ಯವಾಗಲಿದೆ ಎಂದು ಸಚಿವೆ ತಿಳಿಸಿದ್ದರು. ಈ ಇನ್ಸೂರೆನ್ಸ್ ಮೂರು ತಿಂಗಳ ಕಾಲಾವಧಿಯದ್ದಾಗಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ