Madhya Pradesh: ಮದುವೆಯಾಗಿ 17 ದಿನದಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ


Team Udayavani, Jun 8, 2023, 11:16 AM IST

tdy-3

ಇಂದೋರ್:‌ ಮದುವೆಯಾದ 17 ದಿನದಲ್ಲೇ ಪತಿಯೇ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿರುವುದು ವರದಿಯಾಗಿದೆ.

ವಿಕ್ರಮ್‌ ಅವರ ವಿವಾಹ 22 ವರ್ಷದ ಅಂಜಲಿ ಸತೋಲಿಯಾ ಅವರೊಂದಿಗೆ ಮೇ.21 ರಂದು ನಡೆದಿದೆ. ಮದುವೆಯಾಗಿ ಸಂತಸದಲ್ಲಿ ಇರಬೇಕಾದ ನವದಂಪತಿ ಬಾಳಿನಲ್ಲಿ ಭೀಕರ ಘಟನೆ ನಡೆದಿದೆ.

ಇಂದೋರ್‌ ನ ಮ್ಹೋವ್ ಪ್ರದೇಶದ ಧರ್ ನಾಕಾದಲ್ಲಿ ಈ ಘಟನೆ ನಡೆದಿದ್ದು,ಗ್ರಾಮಾಂತರ ಎಸ್ಪಿ ಹಿತಿಕಾ ವಾಸಲ್ ಅವರು ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪತಿ – ಪತ್ನಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಪತಿ ಸಿಟ್ಟಿನಲ್ಲಿ ಕಿಚನ್‌ ಗೆ ಹೋಗಿ ಚಾಕು ತಂದು, ಪತ್ನಿ ಅಂಜಲಿ ಅವರ ಕತ್ತು ಸೀಳಿ, 15 ಬಾರಿ ಚುಚ್ಚಿ ಕೊಲೆಗೈದಿದ್ದಾನೆ. ಆ ಬಳಿಕ ತನ್ನ ಕೈಗೆ ಚುಚ್ಚಿಕೊಂಡಿದ್ದಾರೆ ಎಂದು ಪೊಲೀಸರಿಗೆ ಮೃತ ಮಹಿಳೆಯ ಅತ್ತೆ ಹೇಳಿದ್ದಾರೆ.

ಘಟನೆ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ತೀವ್ರ ರಕ್ತಸ್ರಾವವಾಗಿ ಅಂಜಲಿ ಮೃತಪಟ್ಟಿದ್ದಾಳೆ. ಪತಿ ವಿಕ್ರಮ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಕ್ರಮ್‌ ಅವರಿಗೆ, ಮದುವೆ ಇಷ್ಟವಿರಲಿಲ್ಲ. ಬಲವಂತವಾಗಿ ಮನೆಯವರು ಮದುವೆ ಮಾಡಿಸಿದ್ದಾರೆ. ಈ ಕಾರಣದಿಂದ ಅವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.