![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
Madhya Pradesh ಧ್ವನಿ ಬದಲಿಸುವ ಆ್ಯಪ್ ಬಳಸಿ 7 ಮಂದಿ ಮೇಲೆ ಅತ್ಯಾಚಾರ
ಉಪನ್ಯಾಸಕಿ ಎಂದು ಕರೆ ಮಾಡುತ್ತಿದ್ದ ಆರೋಪಿ; ಸ್ಕಾಲರ್ಶಿಪ್ ಕೊಡಿಸುವುದಾಗಿ ನಂಬಿಸಿ ದೌರ್ಜನ್ಯ
Team Udayavani, May 26, 2024, 7:05 AM IST
![Madhya Pradesh ಧ್ವನಿ ಬದಲಿಸುವ ಆ್ಯಪ್ ಬಳಸಿ 7 ಮಂದಿ ಮೇಲೆ ಅತ್ಯಾಚಾರ](https://www.udayavani.com/wp-content/uploads/2024/05/Rape5-620x465.jpg)
ಸಿಧಿ: ಧ್ವನಿ ಬದಲಿಸುವ ಆ್ಯಪ್ ಮೂಲಕ ವ್ಯಕ್ತಿಯೊಬ್ಬ ಮಹಿಳಾ ಕಾಲೇಜು ಉಪ ನ್ಯಾಸಕಿಯಂತೆ ಮಾತನಾಡಿ, ಸ್ಕಾಲರ್ಶಿಪ್ ನೀಡುವುದಾಗಿ ನಂಬಿಸಿ 7 ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಬೆಳಕಿಗೆ ಬಂದಿದೆ. ಬ್ರಜೇಶ್ ಪ್ರಜಾಪತಿ ಎಂಬ ವ್ಯಕ್ತಿ ಜನವರಿಯಿಂದ ಈವರೆಗೆ ಈ ಕುಕೃತ್ಯವೆಸಗಿದ್ದಾನೆ.
ಈ ಕುರಿತು ಮಾಹಿತಿ ನೀಡಿದ ಸಿಧಿ ಎಸ್ಪಿ ರವೀಂದ್ರ ವರ್ಮಾ, ಆರೋಪಿ ಬ್ರಜೇಶ್ನ್ನು ಬಂಧಿಸಲಾಗಿದೆ. ಧ್ವನಿ ಬದಲಿಸುವ ಆ್ಯಪ್ ಮೂಲಕ ಆತ, ಮಹಿಳಾ ಕಾಲೇಜು ಉಪನ್ಯಾಸಕಿಯಂತೆ ಹೆಣ್ಣುಮಕ್ಕಳೊಂದಿಗೆ ಮಾತನಾಡುತ್ತಿದ್ದ. ಅವರಿಗೆ ಸ್ಕಾಲರ್ಶಿಪ್ ಇಲ್ಲವೇ ಸರಕಾರಿ ಯೋಜನೆಯಿಂದ ಹಣ ಕೊಡಿಸುವುದಾಗಿ ಹೇಳುತ್ತಿದ್ದ. ಇದನ್ನು ನಂಬಿ ಆ ಹೆಣ್ಣುಮಕ್ಕಳು ಮೋಸ ಹೋಗಿದ್ದಾರೆ. ಬ್ರಜೇಶ್ ಕಾರ್ಮಿಕನಾಗಿದ್ದು, ಯೂಟ್ಯೂಬ್ ಮೂಲಕ ಆ್ಯಪ್ ಬಳಸುವುದನ್ನು ಕಲಿತಿದ್ದ. ಹೆಣ್ಣು ಮಕ್ಕಳನ್ನು ನಿರ್ಜನ ಪ್ರದೇಶಕ್ಕೆ ಕರೆಸಿ, ಅತ್ಯಾಚಾರವೆಸಗಿ, ಅವರಲ್ಲಿದ್ದ ಫೋನ್ ಕೂಡ ದೋಚುತ್ತಿದ್ದ. ಅನಂತರ ಆ ಮೊಬೈಲ್ನಿಂದ ಇತರ ಮಹಿಳೆಯರನ್ನು ಸಂಪರ್ಕಿಸುತ್ತಿದ್ದ. ಸಂತ್ರಸ್ತರೆಲ್ಲರೂ ಬುಡಕಟ್ಟು ಜನಾಂಗದವರು, ಆರ್ಥಿಕವಾಗಿ ಹಿಂದುಳಿದವರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ](https://www.udayavani.com/wp-content/uploads/2024/06/train1-150x85.jpg)
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
![Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು](https://www.udayavani.com/wp-content/uploads/2024/06/Mao-150x71.jpg)
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-150x84.jpg)
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
![NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ](https://www.udayavani.com/wp-content/uploads/2024/06/NEET-A-150x89.jpg)
NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.