ಮಧ್ಯಪ್ರದೇಶ: ಮಿಷನರಿ ಶಾಲೆಗಳ ಮೇಲೆ ನಿಗಾ
Team Udayavani, May 16, 2022, 6:51 PM IST
ಭೋಪಾಲ್: ಮಧ್ಯಪ್ರದೇಶದ ಮಿಷನರಿ ಶಾಲೆಯೊಂದರಲ್ಲಿ ಅಕ್ರಮವಾಗಿ ಮತಾಂತರ ನಡೆಸಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದ ಎಲ್ಲ ಮಿಷನರಿ ಶಾಲೆಗಳ ಮೇಲೆ ನಿಗಾ ಇರಿಸಲು ರಾಜ್ಯ ಪೊಲೀಸ್ ಇಲಾಖೆಗೆ ಸರ್ಕಾರ ಎಚ್ಚರಿಸಿದೆ.
ಭೋಪಾಲ್ನ ಕ್ರೈಸ್ಟ್ ಮೆಮೋರಿಯಲ್ ಶಾಲೆಯ ಆವರಣದಲ್ಲಿ ಇಬ್ಬರು ಹಿಂದೂಗಳು ಭಾನುವಾರ ಅಕ್ರಮವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವ ವಿಚಾರ ಹೊರಬಿದ್ದಿತ್ತು.
ಇದನ್ನೂ ಓದಿ:ರಾಹುಲ್ ಭಟ್ ಹತ್ಯೆ ಖಂಡಿಸಿ ಮುಂದುವರೆದ ಕಾಶ್ಮೀರಿ ಪಂಡಿತರ ಪ್ರತಿಭಟನೆ
ಈ ವಿಚಾರವಾಗಿ ಪೊಲೀಸ್ ದೂರು ದಾಖಲಾಗಿದ್ದು, ಶಾಲೆಯ ಆವರಣದಲ್ಲಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿದ ಯುವಕರು!
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ
ಹೊಸ ಕಾರುಗಳಿಗೆ ಇನ್ನು ದೇಶದಲ್ಲೇ ಕ್ರ್ಯಾಶ್ ಟೆಸ್ಟ್: ಏನಿದು ಕಾರ್ ಕ್ರ್ಯಾಶ್ ಟೆಸ್ಟ್?
ವಾಹನ ನಿಲುಗಡೆಗೆ ಜಾಗವಿಲ್ಲವಾ? ಡಾಬಾಗಳು ಬಂದ್!
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ