ಭಾರತ್ ಮಾತಾ ಕಿ ಜೈ ಎಂದ ವಿದ್ಯಾರ್ಥಿಗೆ ಶಿಕ್ಷೆ; ಸ್ಥಳೀಯರಿಂದ ಪ್ರತಿಭಟನೆ
Team Udayavani, Nov 4, 2022, 7:45 PM IST
ಭೋಪಾಲ್: ಮಧ್ಯಪ್ರದೇಶದ ಗುಣ ಜಿಲ್ಲೆಯ ಶಾಲೆಯಲ್ಲಿ ಭಾರತ್ ಮಾತಾಕೀ ಜೈ ಅಂದ ವಿದ್ಯಾರ್ಥಿಗೆ ಶಿಕ್ಷೆ ವಿಧಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಹೆತ್ತವರು ಮತ್ತು ಸ್ಥಳೀಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಬೆಳಗ್ಗಿನ ಅಸೆಂಬ್ಲಿಯ ಬಳಿಕ ರಾಷ್ಟ್ರಗೀತೆ ಮುಕ್ತಾಯವಾಗುತ್ತಿದ್ದಂತೆಯೇ ವಿದ್ಯಾರ್ಥಿ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಹಾಕಿದ್ದಾನೆ. ಆತನಿಗೆ ಶಿಕ್ಷಕಿ ಜಾಸ್ಮಿನಾ ಖಾತುನ್, ಗ್ರೌಂಡ್ನಲ್ಲಿ ಕೂರುವ ಶಿಕ್ಷೆ ವಿಧಿಸಿದ್ದಾರೆ.
ವಿದ್ಯಾರ್ಥಿ ಮನೆಗೆ ಬಂದು ಹೆತ್ತವರ ಬಳಿ ವಿಷಯ ಹೇಳಿದ್ದಾನೆ. ಇದರಿಂದಾಗಿ ಅವರು ಮತ್ತು ಇತರರು ಶಾಲೆಗೆ ಬಂದು ಪ್ರತಿಭಟನೆ ನಡೆಸಿದ್ದಾರೆ. ನಂತರ ಶಾಲೆ ಕ್ಷಮೆ ಕೋರಿದ್ದಲ್ಲದೆ,ಪ್ರತಿ ದಿನ ಅಸೆಂಬ್ಲಿಯ ಕೊನೆಯಲ್ಲಿ ರಾಷ್ಟ್ರಗೀತೆ ಬಳಿಕ ಭಾರತ್ ಮಾತಾ ಕಿ ಜೈ ಘೋಷಣೆ ಹಾಕುವಂತೆ ಸೂಚಿಸಿದೆ.
ಗುಣಾ ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ