Madhya Pradesh; ದನ ಬೇಕಾಬಿಟ್ಟಿ ತಿರುಗಾಡಿದ್ರೆ ಮಾಲೀಕನಿಗೆ ಚಪ್ಪಲಿಯಿಂದ 5 ತಪರಾಕಿ!

ಡಂಗುರ ಸಾರಿಸುತ್ತಾ ಹೊಸ ಆದೇಶದ ಬಗ್ಗೆ ಗ್ರಾಮಸ್ಥರ ಗಮನ ಸೆಳೆಯುತ್ತಿರುವುದು ವಿಡಿಯೋದಲ್ಲಿದೆ

Team Udayavani, Jul 21, 2023, 4:46 PM IST

Madhya Pradesh; ದನ ಬೇಕಾಬಿಟ್ಟಿ ತಿರುಗಾಡಿದ್ರೆ ಮಾಲೀಕನಿಗೆ ಚಪ್ಪಲಿಯಿಂದ 5 ತಪರಾಕಿ!

ಭೋಪಾಲ್:‌ ತಾವು ಸಾಕಿದ ಜಾನುವಾರುಗಳನ್ನು ಬೀದಿ ಬದಿಯಲ್ಲಿ ಮುಕ್ತವಾಗಿ ಅಡ್ಡಾಡಲು ಬಿಡುವ ಗ್ರಾಮಸ್ಥರಿಗೆ ಐದು ಬಾರಿ ಚಪ್ಪಲಿ ಏಟು ನೀಡಿ, 500 ರೂಪಾಯಿ ದಂಡ ವಿಧಿಸಬೇಕು…ಇದು ಮಧ್ಯಪ್ರದೇಶದ ಹಳ್ಳಿಯೊಂದರ ಸರ್‌ ಪಂಚ್(ಮುಖ್ಯಸ್ಥ) ಹೊರಡಿಸಿದ ಆದೇಶ!

ಇದನ್ನೂ ಓದಿ:Sandalwood: ಎಲ್ಲವೂ ಚೆನ್ನಾಗಿತ್ತು.. ಒಳ್ಳೆಯ ಸಿನಿಮಾ, ಭರ್ಜರಿ ನಿರೀಕ್ಷೆ..; ಆದರೆ……

ಮಧ್ಯಪ್ರದೇಶದ ನಾಗ್ನಾಡು ಹಳ್ಳಿಯ ಸರ್‌ ಪಂಚ್‌ ಕಚೇರಿಯ ಸಿಬಂದಿ ಮನೆ, ಮನೆಗೆ ತೆರಳಿ ಹೊಸದಾಗಿ ಜಾರಿಗೊಳಿಸಿರುವ ಆದೇಶದ ಬಗ್ಗೆ ಡಂಗುರ ಸಾರುತ್ತಿರುವುದಾಗಿ ವರದಿ ವಿವರಿಸಿದೆ.

ವಿಡಿಯೋದಲ್ಲಿ ಸರ್‌ ಪಂಚ್‌ ಕಚೇರಿಯ ಸಿಬಂದಿ ಡಂಗುರ ಸಾರಿಸುತ್ತಾ ಹೊಸ ಆದೇಶದ ಬಗ್ಗೆ ಗ್ರಾಮಸ್ಥರ ಗಮನ ಸೆಳೆಯುತ್ತಿರುವುದು ದಾಖಲಾಗಿದೆ. ಒಂದು ವೇಳೆ ನಿಮ್ಮ ದನ, ಕರು, ಎತ್ತುಗಳು ಬೀದಿಯಲ್ಲಿ ಮುಕ್ತವಾಗಿ ಅಡ್ಡಾಡುತ್ತಿದ್ದರೆ, ಅಂತಹವರಿಗೆ ಚಪ್ಪಲಿಯಿಂದ ಐದು ಏಟು ನೀಡಿ, 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ಕೂಗುತ್ತಿರುವುದು ವಿಡಿಯೋದಲ್ಲಿದೆ.

ಹಳ್ಳಿ ಸರ್‌ ಪಂಚ್‌ ಹೊಸ ನಿಯಮದ ಬಗ್ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ಸಬ್‌ ಡಿವಿಜನಲ್‌ ಮ್ಯಾಜಿಸ್ಟ್ರೇಟ್‌ (ಎಸ್‌ ಡಿಎಂ) ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.