ಹರಿಯಾಣದಲ್ಲಿ ಭೂಕಂಪ:4.7 ತೀವ್ರತೆ ;ದೆಹಲಿಯಲ್ಲೂ ಕಂಪಿಸಿದ ಭೂಮಿ
Team Udayavani, Jun 2, 2017, 9:00 AM IST
ಹೊಸದಿಲ್ಲಿ : ರಾಷ್ಟ್ರರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ನಸುಕಿನ ವೇಳೆ ಭೂಕಂಪದ ಅನುಭವವಾಗಿದ್ದು, ನಸುಕಿನ 4.28 ರ ವೇಳೆ 1 ನಿಮಿಷಗಳ ಕಾಲ ಭೂಮಿ ನಡುಗಿದ ಅನುಭವವಾಗಿದೆ.
ಅಮೆರಿಕದ ಭೂಗರ್ಭಶಾಸ್ತ್ರಜ್ಞರ ಪ್ರಕಾರ ಭೂಕಂಪನದ ಕೇಂದ್ರ ಬಿಂದು ಹರಿಯಾಣದ ಗೋಹಾನದಲ್ಲಿ ಕೇಂದ್ರಿಕೃತವಾಗಿತ್ತು. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.
ಯಾವುದೇ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ