ಜೂನ್ 7ರ ಒಳಗೆ ಕೃಷಿ ವಿಮೆ ಕ್ಲೇಮ್ ಇತ್ಯರ್ಥ: ಮಹಾ ಸಿಎಂ ಆದೇಶ
Team Udayavani, May 30, 2018, 3:46 PM IST
ಮುಂಬಯಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಅವರಿಂದು ರಾಜ್ಯದ ರೈತರ ಕೃಷಿ ಕ್ಲೇಮನ್ನು ಜೂನ್ 7ರೊಳಗೆ ಇತ್ಯರ್ಥಪಡಿಸಿ ಅದರ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ವಿಮಾ ಕಂಪೆನಿಗಳಿಗೆ ಆದೇಶಿಸಿದ್ದಾರೆ.
ಪ್ರಧಾನಿಯವರ ಬೆಳೆ ವಿಮೆ ಯೋಜನೆಯ ಪರಿಣಾಮದ ಪುನರ್ ವಿಮರ್ಶೆ ಸಭೆಯಲ್ಲಿ ಫಡ್ನವೀಸ್ ಅವರು ವಿಮಾ ಕಂಪೆನಿಗಳಿಗೆ ಈ ನಿರ್ದೇಶ ಹೊರಡಿಸಿದ್ದರು.
2017ರ ಖಾರಿಫ್ ಋತುವಿಗೆ ಸಂಬಂಧಿಸಿದ ರೈತರ ಕ್ಲೇಮುಗಳನ್ನು ವಿಮಾ ಕಂಪೆನಿಗಳು ಅತ್ಯಂತ ನಿಧಾನ ಗತಿಯಲ್ಲಿ ಇತ್ಯರ್ಥಪಡಿಸುತ್ತಿರುವುದಕ್ಕೆ ಸಿಎಂ ಫಡ್ನವೀಸ್ ಅತೃಪ್ತಿ ವ್ಯಕ್ತಪಡಿಸಿದರು. ಕೃಷಿ ಸಚಿವ ಸದ್ಭಾವು ಖೋಟ್ ಅವರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು