ಏಕಬಳಕೆಯ ಪ್ಲಾಸ್ಟಿಕ್ನಿಂದ ಸ್ಟ್ರಾ, ಕಪ್ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ
Team Udayavani, Dec 3, 2022, 9:40 PM IST
ಮುಂಬೈ: ಮಹಾರಾಷ್ಟ್ರ ಸರ್ಕಾರವು ಏಕಬಳಕೆಯ ಪ್ಲಾಸ್ಟಿಕ್ ನೀತಿಯಲ್ಲಿ ಬದಲಾವಣೆ ತರುವ ಮೂಲಕ ಗೊಬ್ಬರವಾಗಬಲ್ಲ ಸಾಮಾಗ್ರಿಗಳಿಂದ ತಯಾರಿಸಿದ ಸ್ಟ್ರಾಗಳು, ಕಪ್ ಗಳು, ಪ್ಲೇಟ್ಗಳು, ಫೋರ್ಕ್ಗಳು ಮತ್ತು ಚಮಚಗಳ ಉತ್ಪಾದನೆಗೆ ಅನುಮತಿ ನೀಡಿದೆ.
“ಏಕಬಳಕೆಯ ಪ್ಲಾಸ್ಟಿಕ್ ಮತ್ತು ಥರ್ಮಾಕೋಲ್ ವಸ್ತುಗಳ ನಿಷೇಧದ ಕುರಿತು ಅಧ್ಯಯನ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸಮಿತಿಯು, ಗೊಬ್ಬರವಾಗಬಲ್ಲ ಸಾಮಾಗ್ರಿಗಳಿಂದ ತಯಾರಿಸಿದ ವಸ್ತುಗಳಿಗೆ ಅನುಮತಿ ನೀಡಲು ನಿರ್ಧರಿಸಿತು. ಆದರೆ ಇದಕ್ಕೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ(ಸಿಐಪಿಇಟಿ) ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ(ಸಿಪಿಸಿಬಿ)ಯಿಂದ ಅನುಮೋದನೆ ಪಡೆಯುವುದು ಕಡ್ಡಾಯ,’ ಎಂದು ಮಹಾರಾಷ್ಟ್ರದ ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಕಾರ್ಯದರ್ಶಿ ಪ್ರವೀಣ್ ದಾರಾದೆ ತಿಳಿಸಿದರು.
ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಮಧ್ಯಪ್ರದೇಶಕ್ಕೆ 4 ಆನೆಗಳ ಹಸ್ತಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು