ಮಹಾದಾಯಿ ಬಚಾವೋ ಚಳವಳಿ ತೀವ್ರ; ಗೋವಾ ಬಂದ್‍ಗೆ ಕರೆ ನೀಡುತ್ತೇವೆ

ಪೋರ್ಚುಗೀಸರನ್ನು ಗೋವಾದ ಜನರು ಹೊರಹಾಕಿದ್ದು ಗೊತ್ತಿಲ್ಲವೇ ; ಶಾ ವಿರುದ್ದ ಆಕ್ರೋಶ

Team Udayavani, Jan 16, 2023, 7:52 PM IST

1-saddsadas

ಪಣಜಿ: ‘ಗೋವಾದ ಜನರು ಅನ್ನ-ಪಾನೀಯದಿಂದ ಸಂತಸಗೊಂಡಿದ್ದಾರೆ, ಮಹದಾಯಿಗಾಗಿ ಯಾವುದೇ ಆಂದೋಲನವಿಲ್ಲ. ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ, 450 ವರ್ಷಗಳ ಕಾಲ ಆಳಿದ ಪೋರ್ಚುಗೀಸರನ್ನು ಗೋವಾದ ಜನರು ಹೊರಹಾಕಿದ್ದು ಅವರಿಗೆ ಗೊತ್ತಿಲ್ಲ ಎಂದು ಮಹದಾಯಿ ಹೋರಾಟಗಾರ ಹೃದಯನಾಥ್ ಶಿರೋಡ್ಕರ್ ಕಿಡಿ ಕಾರಿದ್ದಾರೆ.

ಮಹದಾಯಿ ಉಳಿಸಲು ಗೋವಾದ  ವಿರ್ಡಿಯಲ್ಲಿ ಜನಾಂದೋಲನ ನಡೆಯಿತು. ಈ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಇಂದಿನ ಮಹಾದಾಯಿ ಬಚಾವೋ ಚಳವಳಿಗೆ ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ನೀಡಿದರೂ ಆಡಳಿತಾರೂಢ ಬಿಜೆಪಿ ಬೆಂಬಲಿಸಲಿಲ್ಲ.ಗಾಬರಿ ಪಡುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿಗಳೇ ಹೆದರಿದ್ದಾರೆ ಎಂದರು.

ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಪರಿಸರವಾದಿಗಳು, ಸಮಾಜಸೇವಕರು ಆಯೋಜಿಸಿದ್ದ ಈ ಸಭೆಯಲ್ಲಿ ರಾಜ್ಯದ ವಿರೋಧ ಪಕ್ಷಗಳ ಶಾಸಕರೂ ಪಾಲ್ಗೊಂಡಿದ್ದರು.  ಸಾರ್ವಜನಿಕ ಚಳವಳಿಯ ಸಭೆಯಲ್ಲಿ ಹಿರಿಯ ಸಾಹಿತಿ ದಾಮೋದರ್ ಮಾವ್ಜೋ ಮಹದಾಯಿ ಮಹತ್ವವನ್ನು ವಿವರಿಸಿದರು. ಅಲ್ಲದೆ, ಮಹದಾಯಿ ರಕ್ಷಣೆಗೆ ಗೋವಾದ ಎಲ್ಲ ಜನರೂ  ಒಗ್ಗೂಡಬೇಕು ಎಂದು ಮನವಿ ಮಾಡಿದರು.

ಹದಿನೈದು ದಿನಗಳಲ್ಲಿ ಡಿಪಿಆರ್ ಹಿಂಪಡೆಯದಿದ್ದರೆ ರಾಜೀನಾಮೆ ನೀಡಿ 
ಹದಿನೈದು ದಿನಗಳಲ್ಲಿ ಕೇಂದ್ರದಿಂದ ಅನುಮೋದನೆ ಪಡೆದ ಡಿಪಿಆರ್ ಹಿಂಪಡೆಯದಿದ್ದರೆ ಗೋವಾ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಅವರು ಡಿಪಿಆರ್ ಹಿಂತೆಗೆದುಕೊಳ್ಳದಿದ್ದರೂ ರಾಜೀನಾಮೆ ನೀಡಿದರೆ, ಗೌರವಯುತವಾಗಿ ಇರುತ್ತದೆ. ಈ ನಿಟ್ಟಿನಲ್ಲಿ ನಾವು ನಿಮ್ಮೊಂದಿಗಿದ್ದೇವೆ. ಗೋವಾದ ಏಕತೆಯನ್ನು ಇಡೀ ದೇಶಕ್ಕೆ ತೋರಿಸೋಣ. ಗೋವಾ ಫಾರ್ವರ್ಡ್ ಶಾಸಕ ವಿಜಯ್ ಸರ್ದೇಸಾಯಿ ಹೇಳಿದರು.

ಅಲ್ಲದೆ 15 ದಿನದೊಳಗೆ ಈ ಹೋರಾಟ ಯಶಸ್ವಿಯಾಗದಿದ್ದರೆ ಗೋವಾ ಬಂದ್‍ಗೆ ಕರೆ ನೀಡುತ್ತೇವೆ ಎಂದು ಸರ್ದೇಸಾಯಿ ಕೂಡ ಹೇಳಿದರು.

  ರಾಜ್ಯದ 40 ಶಾಸಕರ ಪೈಕಿ 06 ಶಾಸಕರ ಹಾಜರಿ
ಮಹದಾಯಿ ಜನ ಆಂದೋಲನ ಸಭೆಯಲ್ಲಿ ಗೋವಾ ಫಾರ್ವರ್ಡ್ ಶಾಸಕ ವಿಜಯ್ ಸರ್ದೇಸಾಯಿ, ಎಎಪಿ ಶಾಸಕ ಕ್ರೂಜ್ ಸಿಲ್ವಾ, ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವ್, ಎಎಪಿ ಪಕ್ಷದ ನಾಯಕ  ವೆಂಜಿ ವಿಗಾಸ್ ಮತ್ತು ಕಾಂಗ್ರೆಸ್ ಶಾಸಕರಾದ ಆಲ್ಟನ್ ಡಿಕೋಸ್ಟಾ ಮತ್ತು ಕಾರ್ಲೋಸ್ ಫೆರೇರಾ ಉಪಸ್ಥಿತರಿದ್ದರು. ಈ ಸಭೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಸಚಿವರು, ಶಾಸಕರನ್ನೂ ಆಮಂತ್ರಿಸಲಾಗಿತ್ತು ಎನ್ನಲಾಗಿದೆ.  ಈ  ಮಹದಾಯಿ ಬಚಾವೋ ಆಂದೋಲನಕ್ಕೆ ಗೋವಾದ ಜನರಿಂದ ಸ್ವಯಂಪ್ರೇರಿತ ಸ್ಪಂದನೆ ಸಿಕ್ಕಿದ್ದು, ಮಹದಾಯಿ ಉಳಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಕಂಡುಬಂತು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.