ಮಹದಾಯಿ ಹೋರಾಟದಲ್ಲಿ ನಮಗೆ ಜಯ ಸಿಗಲಿದೆ : ಸಚಿವ ಸುಭಾಷ್ ಶಿರೋಡ್ಕರ್


Team Udayavani, Jan 20, 2023, 6:35 PM IST

ಮಹದಾಯಿ ಹೋರಾಟದಲ್ಲಿ ನಮಗೆ ಜಯ ಸಿಗಲಿದೆ : ಸಚಿವ ಸುಭಾಷ್ ಶಿರೋಡ್ಕರ್

ಪಣಜಿ: ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‍ನಲ್ಲಿ ನಾವು ಬಲವಾಗಿ ವಾದ ಮಾಡುತ್ತಿದ್ದೇವೆ. ಇದಲ್ಲದೇ ಕರ್ನಾಟಕ ಸರ್ಕಾರವನ್ನು ವಿವಿಧ ಹಂತಗಳಲ್ಲಿ ವಿರೋಧಿಸಲು 4 ತಿಂಗಳಲ್ಲಿ 15 ಕಡೆ ಪತ್ರ ವ್ಯವಹಾರ ನಡೆಸಲಾಗಿದೆ. ಆಡಳಿತಾತ್ಮಕ ಮಟ್ಟದಲ್ಲಿ ಗೋವಾ  ರಾಜ್ಯ ಸರ್ಕಾರ ಅಗತ್ಯ ನಿರ್ಧಾರಗಳನ್ನು ಕೈಗೊಂಡಿದೆ.  ಸುಪ್ರೀಂ ಕೋರ್ಟ್‍ನಲ್ಲಿ ಮಹದಾಯಿ ಹೋರಾಟದಲ್ಲಿ ನಾವು ಗೆಲ್ಲುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ವಿಧಾನಸಭಾ ಅಧಿವೇಶನದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಮಹದಾಯಿ ವಿಷಯದ ಚರ್ಚೆಯಲ್ಲಿ ಅವರು ಸರ್ಕಾರದ ಪರವಾಗಿ ಮಂಡಿಸಿದರು. ವಕೀಲರಾಗಿರುವ ಕಾರ್ಲೋಸ್ ಫೆರೇರಾ ಅವರು ಶಾಸಕರಾಗುವ ಮೊದಲು ತಾನು ಮಹದಾಯಿ ಸಮಸ್ಯೆಗೆ ಸಮಿತಿಯನ್ನು ನೇಮಿಸುವಂತೆ ಒತ್ತಾಯಿಸಿದ್ದೆ ಎಂದರು. ಮಹದಾಯಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಒಗ್ಗೂಡುವ ಅಗತ್ಯವಿದೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದಾಗ ಕಡ್ಡಾಯವಾಗಿ ಇಂಟರ್‍ಲಾಕ್ ಅರ್ಜಿ ಸಲ್ಲಿಸಬೇಕು ಎಂದು ಅಧಿವೇಶನದಲ್ಲಿ ಶಾಸಕ ಕಾರ್ಲೊಸ್ ಫೆರೆರಾ ಸೂಚಿಸಿದರು.

ಈ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕ ಯೂರಿ ಅಲೆಮಾಂವ ರವರು ಮಹದಾಯಿ ಕುರಿತು ಅಧಿವೇಶನದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿ ” ಮೂರು ಜಗತ್ತಿಗೆ ಸ್ವಾಮಿ, ಆದರೆ ತಾಯಿಯಿಲ್ಲದೆ ಬಿಕಾರಿ” ಈ ವಾಕ್ಯದ ಮೂಲಕ ತಮ್ಮ ಮಾತು ಆರಂಭಿಸಿದರು. ನಾಉ ಏನನ್ನು ಮಾಡುತ್ತಿದ್ದೇವೆ ಎಂಬುದನ್ನು ಜನತೆ ನಮ್ಮನ್ನು ನೋಡುತ್ತಿರುತ್ತಾರೆ. ಯಾವಾಗ ಖಾಸಗಿ ಸಂಸ್ಥೆಯೊಂದು ಸಾಖಳಿಯಲ್ಲಿ ಬೈಠಕ್ ಆಯೋಜಿಸಿದಾಗ ಅದಕ್ಕೆ ನಾವು ಬೆಂಬಲ ವ್ಯಕ್ತಪಡಿಸಿದ್ದೇವೆ. ಅಲ್ಲಿ ನಾವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂಬ ನಿಲುವನ್ನು ಪಕ್ಷ ತೆಗೆದುಕೊಂಡಿತ್ತು. ಆದರೆ  ಹಿಂದಿನ ಸರ್ಕಾರ ಕರ್ನಾಟಕಕ್ಕೆ ಮಹದಾಯಿ ವಿಷಯದಲ್ಲಿ ಪರಿಸರ ಅನುಮತಿ ನೀಡಿರುವುದನ್ನು ಸದನದಲ್ಲಿ ಅವರು ನೆನಪಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೃಷ್ಣ ಸಾಲ್ಕರ್, ಸಚಿವ ರವಿ ನಾಯ್ಕ್, ಶಾಸಖೃಅಧ ಸುದಿನ್ ಧವಲಿಕರ್, ನೀಲೇಶ್ ಕಬ್ರಾಲ್, ರೋಹನ್ ಖಂವಟೆ, ಮೈಕೆಲ್ ಲೋಬೋ, ಕೇದಾರ್ ನಾಯ್ಕ್, ರುಡಾಲ್ಫ್ ಫೆನಾರ್ಂಡಿಸ್, ರಾಜೇಶ್ ಪಾಲ್ದೇಸಾಯಿ, ಉಲ್ಲಾಸ್ ತುಯೇಕರ್, ವೆಂಝಿ ವಿಗಾಸ್, ಕ್ರೂಜ್ ಸಿಲ್ವಾ, ಎಲ್ಟನ್ ಡಿಕೋಸ್ಟಾ, ಬಾಬುಷ್ ಮಾನ್ಸೆರಾಟ್, ಗೋವಿಂದ್ ಗಾವ್ಡೆ, ನೀಲಕಾಂತ್ ಹಳರ್ಣಕರ್, ಸುಭಾಷ್ ಫಲ್ದೇಸಾಯಿ, ಮಾವಿನ್ ಗುಡಿನ್ಹೊ ತಮ್ಮ ಅಭಿಪ್ರಾಯಗಳನ್ನು ಅಧಿವೇಶನದಲ್ಲಿ ಮಂಡಿಸಿದರು.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ಜಡಿಗೇನಹಳ್ಳಿ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.