ಬಿಜೆಪಿ ನೇತೃತ್ವದ ಎನ್ಡಿಎ ಮಹಾಘಟಬಂಧನದೆದುರು ಧೂಳಿಪಟ: ಶತ್ರುಘ್ನ ಸಿನ್ಹಾ
Team Udayavani, May 17, 2019, 5:11 PM IST
ಪಟ್ನಾ : ಮೋದಿ ಅಲೆ (ಲೆಹರ್) ಕಳೆದ ಐದು ವರ್ಷಗಳಲ್ಲಿ ದುರಂತವಾಗಿ (ಕಹರ್) ಪರಿಣಮಿಸಿದೆ; ಬಿಹಾರದಲ್ಲಿ ಮಹಾಘಟಬಂಧನವು ಬಿಜೆಪಿ ನೇತೃತ್ವದ ಎನ್ಡಿಎ ಯನ್ನು ಧೂಳೀಪಟ ಮಾಡಲಿದೆ ಎಂದು ರಾಜಕಾರಣಿಯಾಗಿ ಪರಿವರ್ತಿತ ನಟ ಶತ್ರುಘ್ನ ಸಿನ್ಹಾ ಇಂದು ಶುಕ್ರವಾರ ಹೇಳಿದ್ದಾರೆ.
ಎಸ್ಪಿ-ಬಿಎಸ್ಪಿ ಮೈತ್ರಿಕೂಟದೆದುರು ಕಾಂಗ್ರೆಸ್ ಪ್ರತ್ಯೇಕವಾಗಿ ಹೋರಾಡುತ್ತಿರುವ ಹೊರತಾಗಿಯೂ ನೆರೆಯ ಉತ್ತರ ಪ್ರದೇಶದಲ್ಲಿ ಕೂಡ ಬಿಜೆಪಿ ಧೂಳೀಪಟವಾಗಲಿದೆ ಎಂದು ಶತ್ರುಘ್ನಸಿನ್ಹಾ ಹೇಳಿದರು.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ.
ಬಿಹಾರದ ಪಟ್ನಾ ಸಾಹಿಬ್ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸುತ್ತಿದ್ದಾರೆ. ಇವರ ಎದುರು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ, ರವಿಶಂಕರ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಮೇ 19ರ ಭಾನುವಾರ ಇಲ್ಲಿ ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ