ಲಾಲು ವಿರುದ್ಧದ ಕೇಸು ರೀಓಪನ್‌; ಮಹಾಘಟಬಂಧನ ಮೈತ್ರಿಕೂಟ ಆಕ್ರೋಶ

ಯುಪಿಎ-1ರ ಅವಧಿಯಲ್ಲಿ ರೈಲ್ವೇ ಸಚಿವರಾಗಿದ್ದ ನಡೆದಿದ್ದ ಅವ್ಯವಹಾರ

Team Udayavani, Dec 27, 2022, 7:20 AM IST

ಲಾಲು ವಿರುದ್ಧದ ಕೇಸು ರೀಓಪನ್‌; ಮಹಾಘಟಬಂಧನ ಮೈತ್ರಿಕೂಟ ಆಕ್ರೋಶ

ನವದೆಹಲಿ: ಅಚ್ಚರಿಯ ಬೆಳವಣಿಗೆಯೆಂಬಂತೆ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ಈಗ ರೀಓಪನ್‌ ಮಾಡಿದೆ.

ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮತ್ತು ಲಾಲು ಪ್ರಸಾದ್‌ ಯಾದವ್‌ ನೇತೃತ್ವದ ಆರ್‌ಜೆಡಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದು ಬಿಹಾರದಲ್ಲಿ ಮತ್ತೂಂದು ಹಂತದ ರಾಜಕೀಯ ಬಿರುಗಾಳಿ ಎಬ್ಬಿಸುವ ಸುಳಿವು ನೀಡಿದೆ.

ಯುಪಿಎ-1 ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಅವರು ರೈಲ್ವೆ ಯೋಜನೆಗಳ ಹಂಚಿಕೆ ವೇಳೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಸಂಬಂಧ 2018ರಲ್ಲಿ ಸಿಬಿಐ ತನಿಖೆ ಆರಂಭಿಸಿತ್ತು. ಆದರೆ, ಕಳೆದ ವರ್ಷದ(2021) ಮೇ ತಿಂಗಳಲ್ಲಿ “ಈ ಆರೋಪಕ್ಕೆ ಸಂಬಂಧಿಸಿ ಯಾವುದೇ ಸಾಕ್ಷ್ಯಾಧಾರ ಸಿಗದ ಕಾರಣ ಪ್ರಕರಣವನ್ನು ಸಮಾಪ್ತಿಗೊಳಿಸುತ್ತಿದ್ದೇವೆ’ ಎಂದು ಸಿಬಿಐ ಹೇಳಿತ್ತು.

ಆದರೆ, ಈಗ ಏಕಾಏಕಿ ಸಿಬಿಐ ಈ ಪ್ರಕರಣವನ್ನು ಮತ್ತೆ ತನಿಖೆಗೆ ಕೈಗೆತ್ತಿಕೊಂಡಿರುವುದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.

ಮಹಾಘಟಬಂಧನ ಆಕ್ರೋಶ:
ಕೇಸ್‌ ರೀಓಪನ್‌ ವಿರುದ್ಧ ಮಹಾಘಟಬಂಧನ್‌ ಮೈತ್ರಿಕೂಟ ಸಿಡಿದುಬಿದ್ದಿದೆ. “ಕೇಂದ್ರ ಸರ್ಕಾರವು ಸಿಬಿಐ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎನ್ನುವುದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ.

ಕಳೆದ ವರ್ಷ ಸಮಾಪ್ತಿಯಾಗಿದ್ದ ಕೇಸನ್ನು ಈಗ ಮರುತನಿಖೆ ಮಾಡುತ್ತಿದ್ದಾರೆ. ಆದರೆ, ಲಾಲು ಅವರು ಎಲ್ಲ ಪ್ರಕರಣಗಳಲ್ಲೂ ದೋಷಮುಕ್ತರಾಗಿ ಬರುತ್ತಾರೆ’ ಎಂದು ಆರ್‌ಜೆಡಿ ನಾಯಕ ವಿಜಯ್‌ ಪ್ರಕಾಶ್‌ ಹೇಳಿದ್ದಾರೆ.

ಬಿಜೆಪಿಯನ್ನು ಯಾರು ವಿರೋಧಿಸುತ್ತಾರೋ ಅವರ ಹಿಂದೆ ಸಿಬಿಐ ಹೋಗುತ್ತದೆ. ಬಿಜೆಪಿ ನಾಯಕರ ಮೇಲೆ ಸಿಬಿಐ ದಾಳಿಯಾಗಿದ್ದು ಎಲ್ಲಾದರೂ ನೋಡಿದ್ದೀರಾ ಎಂದು ಜೆಡಿಯು ನಾಯಕ ವಿಜಯ್‌ ಕುಮಾರ್‌ ಚೌಧರಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

1-sawwqewqe

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ

1-sadsadasd

Siddaramaiah ಜನರ ಅಪೇಕ್ಷೆಯಂತೆ ಸಿಎಂ ಆಗಿದ್ದಾರೆ: ಸಚಿವ ಕೆ.ವೆಂಕಟೇಶ್

1-werr

Linganamakki Dam ನೀರು ಕುಸಿತ; ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sawwqewqe

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Sha

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

police

Mangaluru ಕೂಲಿ ಕಾರ್ಮಿಕನ ಕೊಲೆ: ಅಕ್ರಮ‌‌‌ ಸಂಬಂಧ ಸಂಶಯ

1-sawwqewqe

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ

1-sadsadasd

Siddaramaiah ಜನರ ಅಪೇಕ್ಷೆಯಂತೆ ಸಿಎಂ ಆಗಿದ್ದಾರೆ: ಸಚಿವ ಕೆ.ವೆಂಕಟೇಶ್