ನಕಲಿ ಬಾಬಾಗಳ ಪಟ್ಟಿ ಬಿಡುಗಡೆಗೊಳಿಸಿದ ದಾಸ್‌ ಕಾಣೆ!


Team Udayavani, Sep 28, 2017, 9:54 AM IST

56588.jpg

ಮುಂಬಯಿ: ಅಖಿಲ ಭಾರತೀಯ ಅಖಾಡಾ ಪರಿಷತ್‌ (ಎಬಿಎಪಿ)ಇದರ ರಾಷ್ಟ್ರೀಯ ವಕ್ತಾರ ಮಹಂತ ಮೋಹನ್‌ದಾಸ್‌ ಅವರು ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದು, ಅವರ  ಬಗ್ಗೆ ಯಾವುದೇ ಸುಳಿವು ಸಿಗುತ್ತಿಲ್ಲ. ತನ್ನ ರಾಷ್ಟ್ರೀಯ ವಕ್ತಾರ ಮೋಹನ್‌ದಾಸ್‌ ಅವರು ನಿಗೂಢವಾಗಿ ಕಾಣೆಯಾಗಿರುವ ಸಂಬಂಧ ಎಬಿಎಪಿ ತೀವ್ರ ಕಳವಳ ವ್ಯಕ್ತಪಡಿಸಿದ್ದು,  ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ  ಅವರನ್ನು ಹುಡುಕಲು ಶೋಧ ಕಾರ್ಯಾಚರಣೆ ಚುರುಕುಗೊಳಿಸುವಂತೆ ಆಗ್ರಹಿಸಿದೆ.

ಮುಂಬಯಿಯಿಂದ ಹರಿದ್ವಾರಕ್ಕೆ ರೈಲಿನಲ್ಲಿ  ಪ್ರಯಾಣಿಸುತ್ತಿದ್ದರು 
ಮಹಂತ ಮೋಹನ್‌ದಾಸ್‌ ಅವರು ಸೆ. 15ರ ಮಧ್ಯರಾತ್ರಿಯಿಂದ ಕಾಣೆಯಾಗಿದ್ದು, ಆ ಸಂದರ್ಭದಲ್ಲಿ ಅವರು ಮುಂಬಯಿಯಿಂದ ಹರಿದ್ವಾರಕ್ಕೆ  ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ವಿಶೇಷವೆಂದರೆ, ಕೆಲ ದಿನಗಳ ಹಿಂದೆಯಷ್ಟೇ  ಅಖಲ ಭಾರತೀಯ ಅಖಾಡಾ ಪರಿಷತ್‌ ನಕಲಿ ಬಾಬಾಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿತ್ತು. ಪರಿಷತ್‌ ಬಾಬಾ ರಾಮ್‌ ರಹೀಂ, ನಾರಾಯಣ್‌ ಸಾಯಿ, ಆಸಾರಾಮ್‌ ಬಾಪು, ರಾಧೇ ಮಾ ಸೇರಿದಂತೆ ಹಲವು ವ್ಯಕ್ತಿಗಳನ್ನು ನಕಲಿ ಬಾಬಾಗಳ ಪಟ್ಟಿಯಲ್ಲಿ ಸೇರಿಕೊಂಡು, ಭಕ್ತರಿಗೆ ಅವರಿಂದ ದೂರು ಇರುವಂತೆ ಸಲಹೆಯನ್ನು ನೀಡಿತ್ತು. ಇದಾದ ಕೂಡಲೇ ಮಹಂತ ಮೋಹನ್‌ದಾಸ್‌ ಅವರ ಕಣ್ಮರೆಗೆ ಪರಿಷತ್‌ನಲ್ಲಿ ತೀವ್ರ ಚಿಂತೆ ವ್ಯಕ್ತಪಡಿಸಲಾಗುತ್ತಿದೆ.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.