ಸಿನಿಮಾ ಮಂದಿರ ತೆರೆಯಲು ಮಹಾರಾಷ್ಟ್ರ ಸರ್ಕಾರ ಅನುಮತಿ;ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ


Team Udayavani, Oct 12, 2021, 3:58 PM IST

ಸಿನಿಮಾ ಮಂದಿರ ತೆರೆಯಲು ಮಹಾರಾಷ್ಟ್ರ ಸರ್ಕಾರ

ಮುಂಬೈ:- ಮಹಾರಾಷ್ಟ್ರ ಸರ್ಕಾರವು ಅ.22ರ ನಂತರ ರಾಜ್ಯದ ಎಲ್ಲಾ ಸಿನಿಮಾ ಮಂದಿರಗಳು ಮತ್ತು ಸಭಾಂಗಣಗಳು ಶೇ.50ರಷ್ಟು ಮಂದಿ ಸೇರಲು ಮಂಗಳವಾರ ಅನುಮತಿ ನೀಡಿದೆ. ಸರ್ಕಾರ ತಿಳಿಸಿರುವ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌(ಎಸ್‌ಒಪಿ)ಯ ಪ್ರಮಾಣಿತ ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಕಳೆದ 17 ತಿಂಗಳುಗಳಲ್ಲಿ ಸೋಮವಾರ(ಅ.11) ಅತ್ಯಂತ ಕನಿಷ್ಠ ಅಂದರೆ 1736 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದರಿಂದ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್‌ ಪ್ರಕಾರ 65,79,608 ಪ್ರಕರಣಗಳು ಮತ್ತು 1,39,578 ಸಾವು ದಾಖಲಾಗಿವೆ.

ಅನುಸರಿಸಬೇಕಾದ ಕೆಲ ನಿಯಮಗಳು:-

  • ಒಟ್ಟು ಶೇ.50ರಷ್ಟು ಮಾತ್ರ ಜನರಿಗೆ ಅವಕಾಶ.
  • ಸಭಾಂಗಣ ಮತ್ತು ಸಿನಿಮಾ ಮಂದಿರಗಳಿಗೆ ಬರುವ ಎಲ್ಲರ ಮೊಬೈಲ್‌ನಲ್ಲೂ ಆರೋಗ್ಯ ಸೇತು ಆ್ಯಫ್‌ ಹೊಂದಿರಬೇಕು.
  • ಸಭಾಂಗಣ ಅಥವಾ ಸಿನಿಮಾ ಹಾಲ್‌ ನಿರ್ವಹಿಸುವ ಎಲ್ಲಾ ಸಿಬಂದಿಗಳು 2 ಡೋಸ್‌ ಲಸಿಕೆ ಪಡೆದಿರಬೇಕು ಮತ್ತು 2ನೇ ಡೋಸ್‌ ಪಡೆದು ಕನಿಷ್ಠ 14 ದಿನಗಳಾಗಿರಬೇಕು.
  • ಮಲ್ಟಿಪ್ಲೆಕ್ಸ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಶೋಗಳನ್ನು ವಿವಿಧ ಸಮಯಗಳಲ್ಲಿ ನಿಗದಿ ಮಾಡಿರಬೇಕು.
  • ಆಹಾರ ಮತ್ತು ತಿನಿಸುಗಳಿಗೆ ಹಾಗು ಸಿನಿಮಾ ಟಿಕೇಟ್‌ಗಳಿಗೆ ಆನ್‌ಲೈನ್‌ ಪಾವತಿಯನ್ನು ಮಾತ್ರ ಸ್ವೀಕರಿಸಬೇಕು.
  • ಪಾರ್ಕಿಂಗ್‌ ಮತ್ತು ಕೋವಿಡ್‌ ಥರ್ಮಲ್‌ ಸ್ಕಾನಿಂಗ್‌ ಮಾಡುವಾಗ ಜನಸಂದಣಿ ಸೇರದಂತೆ ನಿರ್ವಹಣೆ ಮಾಡಬೇಕು ಮತ್ತು ಕೋವಿಡ್‌ ರೋಗ ಲಕ್ಷಣಗಳಿಲ್ಲದವರನ್ನು ಮಾತ್ರ ಒಳ ಬಿಡಬೇಕು.
  • ಆಗಾಗ ಕೈಗಳಿಗೆ ಸ್ಯಾನಿಟೈಸರ್ ಬಳಸಬೇಕು ಮತ್ತು ಸೂಕ್ತ ಅಂತರಗಳನ್ನು ಕಾಯ್ದುಕೊಳ್ಳಬೇಕು.
  • ಸಿನಿಮಾ ಹಾಲ್‌ನ ಒಳಗೆ ತಿಂಡಿ- ತಿನಿಸುಗಳನ್ನು ತರಬಾರದು, ಹೊರಗೆ ತಿಂದು ಬರಬೇಕು.

ಇದನ್ನೂ ಓದಿ;- ತಡವಾಗಿ ಮನೆಗೆ ಬಂದ ಮಗಳನ್ನು ಹೊಡೆದು ಸಾಯಿಸಿದ ಪಾಪಿ ತಂದೆ

ಕೋವಿಡ್  ಮೊದಲ ಅಲೆಯಲ್ಲಿ ಅಂದರೆ, 2020ರ ಮಾರ್ಚ್‌ನಿಂದ ಕೆಲ ತಿಂಗಳ ಕಾಲ ವ್ಯವಹಾರ ಚಟುವಟಿಕೆಗಳನ್ನು ಮುಚ್ಚಲಾಗಿತ್ತು. ದೇಶದ ಕೆಲಭಾಗಗಳಲ್ಲಿ 2020ರ ಅಕ್ಟೋಬರ್‌ – ನವೆಂಬರ್‌ನಲ್ಲೂ ಈ ಸ್ಥಿತಿ ಮುಂದುವರಿದಿತ್ತು. ಕೋವಿಡ್‌ನ ಎರಡನೇ ಅಲೆಯಿಂದಾಗಿ 2021ರ ಮೇ ತಿಂಗಳಿನಿಂದ ಮತ್ತೆ ವ್ಯವಹಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈ ಅಕ್ಟೋಬರ್‌ ತಿಂಗಳಲ್ಲಿ ಮತ್ತೆ ನಿರ್ಬಂಧಗಳ ಜೊತೆಗೆ ಮಹರಾಷ್ಟ್ರ ಸಹಜ ಸ್ಥಿತಿಗೆ ಮರಳುತ್ತಿದೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.