ಚುನಾವಣೆ ಫಲಿತಾಂಶ ವಾದ-ವಿವಾದ: ಮಹಾರಾಷ್ಟ್ರ BJP ಕಾರ್ಯಕರ್ತನ ಕೊಲೆ
Team Udayavani, May 25, 2019, 4:48 PM IST
ಮುಂಬಯಿ : ಈಚೆಗೆ ಮುಗಿದಿರುವ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ವಾದ-ವಿವಾದ ನಡೆಯುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನನ್ನು ಜನರ ಗುಂಪೊಂದು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.
ಅಕೋಲಾ ಜಿಲ್ಲೆಯ ಮೊಹಲ್ಲಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಿಜೆಪಿಯ ಅಲ್ಪ ಸಂಖ್ಯಾಕ ದಳದ ಕಾರ್ಯಕರ್ತ ಮತೀನ್ ಪಟೇಲ್ ಅವರು ತನ್ನದೇ ಸಮುದಾಯದ, ಆದರೆ ಎದುರಾಳಿ ರಾಜಕೀಯ ಪಕ್ಷಕ್ಕೆ ಸೇರಿದ ಗುಂಪಿನ ಜತೆಗೆ ಚುನಾವಣಾ ಫಲಿತಾಂಶದ ಬಗ್ಗೆ ವಾದಿಸುತ್ತಿದ್ದಾಗ ಸಮೂಹದ ಸುಮಾರು 8ರಿಂದ 10 ಮಂದಿ ಆತನನ್ನು ಹೊಡೆದು ಕೊಂದರೆಂದು ಪೊಲೀಸರು ತಿಳಿಸಿದರು.
ಮತೀನ್ ಪಟೇಲ್ ಅವರ 55ರ ಹರೆಯದ ಸಹೋದರನ ಮೇಲೂ ಈ ಗುಂಪು ಹಲ್ಲೆ ನಡೆಸಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ