ಶೀಘ್ರವೇ ಅಯೋಧ್ಯೆಗೆ ಉದ್ಧವ್ ಠಾಕ್ರೆ ಭೇಟಿ
Team Udayavani, Jan 23, 2020, 1:31 AM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ 100 ದಿನಗಳು ಪೂರೈಸಿವೆ. ಹೀಗಾಗಿ ಅವರು ಶೀಘ್ರವೇ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ಶಿವಸೇನೆ ವಕ್ತಾರ ಸಂಜಯ ರಾವತ್ ಹೇಳಿದ್ದಾರೆ.
ಬಿಜೆಪಿಯಿಂದ ದೂರ ಸರಿದ ಬಳಿಕ ಇದೇ ಮೊದಲ ಬಾರಿಗೆ ಉದ್ಧವ್ ಅಲ್ಲಿಗೆ ತೆರಳಲಿದ್ದಾರೆ. 2019ರ ನ.24ರಂದು ಭೇಟಿಗೆ ಉದ್ದೇಶಿಸಿದ್ದರಾದರೂ ಅನಂತರ ಅದನ್ನು ರದ್ದುಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು