ಮತದಾನನೋತ್ತರ ಸಮೀಕ್ಷೆ ಬಹಿರಂಗ:ಮಹಾರಾಷ್ಟ್ರ, ಹರ್ಯಾಣದಲ್ಲಿ ಗದ್ದುಗೆ ಬಿಜೆಪಿಗೆ?
Team Udayavani, Oct 21, 2019, 7:19 PM IST
ಮುಂಬೈ/ಹರ್ಯಾಣ: ಮಹಾರಾಷ್ಟ್ರ ಮತ್ತು ಹರ್ಯಾಣದ ವಿಧಾನಸಭೆ ಚುನಾವಣೆಯ ಮತದಾನ ಅಂತ್ಯಗೊಂಡ ಬೆನ್ನಲ್ಲೇ ಇಂಡಿಯಾ ಟುಡೇ, ಆ್ಯಕ್ಸಿಸ್ ಮೈ ಇಂಡಿಯಾ ನಡೆಸಿದ ಮತದಾನೋತ್ತರ ಸಮೀಕ್ಷೆ ಸೋಮವಾರ ಸಂಜೆ ಬಹಿರಂಗವಾಗಿದೆ.
ಮಹಾರಾಷ್ಟ್ರ ಚುನಾವಣೋತ್ತರ ಸಮೀಕ್ಷೆ:
ಬಿಜೆಪಿ 109-124, ಶಿವಸೇನಾ 57ರಿಂದ 70, ಕಾಂಗ್ರೆಸ್ 32-40, ಎಸ್ ಸಿಪಿ 40-50 ಸ್ಥಾನ ಸಾಧ್ಯತೆ.
ಟೈಮ್ಸ್ ನೌ ಸಮೀಕ್ಷೆ ಪ್ರಕಾರ:
ಮಹಾರಾಷ್ಟ್ರದಲ್ಲಿ ಎನ್ ಡಿಎಗೆ 230 ಸ್ಥಾನ ಸಾಧ್ಯತೆ, ಕಾಂಗ್ರೆಸ್-ಎನ್ ಸಿಪಿ 48 ಸ್ಥಾನ ಸಾಧ್ಯತೆ, ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧ್ಯತೆ.
ಇಂಡಿಯಾ ಟುಡೇ, ಆ್ಯಕ್ಸಿಸ್ ಎಕ್ಸಿಟ್ ಪೋಲ್ ಪ್ರಕಾರ 288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ 166ರಿಂದ 194 ಸ್ಥಾನ ಪಡೆಯಲಿದೆ. ಕಾಂಗ್ರೆಸ್, ಎನ್ ಸಿಪಿ ಹಾಗೂ ಇತರ ಮೈತ್ರಿಪಕ್ಷಗಳು 144 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹರ್ಯಾಣದಲ್ಲಿ ಮತ್ತೆ ಅರಳಲಿದೆ ಕಮಲ:
ಹರ್ಯಾಣ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಹೇಳಿದೆ.
ಕಾಂಗ್ರೆಸ್ ಪಕ್ಷ 19 ಸ್ಥಾನ, ಇತರರು 09 ಸ್ಥಾನಗಳಲ್ಲಿ, ಜೆಜೆಪಿ-09 ಸ್ಥಾನ ಹಾಗೂ ಐಎನ್ ಎಲ್ ಡಿ 01 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ