ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್..!

ಸುನಿಲ್ ದೇಶ್ ಮುಖ್ ರೊಂದಿಗೆ 18 ಬಿಜೆಪಿ ಕಾರ್ಪೋರೇಟರ್ ಗಳು ಕಾಂಗ್ರೆಸ್ ಗೆ ಸೇರ್ಪಡೆ

Team Udayavani, Jun 19, 2021, 5:29 PM IST

Maharashtra: Former minister Sunil Deshmukh quits BJP, joins Congress on Rahul Gandhi’s birthday

ನವ  ದೆಹಲಿ  : ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್ ಇಂದು ಬಿಜೆಪಿ ಪಕ್ಷವನ್ನು ತೊರೆದು ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

2014  ರಲ್ಲಿ ಕಾಂಗ್ರೆಸ್ ನನ್ನು ತೊರೆದು ಬಿಜೆಪಿ ಸೇರಿದ್ದ ದೇಶ್ ಮುಖ್, ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನ್ಮ ದಿನದಂದು  ಮತ್ತೆ ಮಾತೃ ಪಕ್ಷಕ್ಕೆ ಮಹಾರಾಷ್ಟ್ರ ಕಾಂಗ್ರಸ್ ಮುಖ್ಯಸ್ಥ ನಾನಾ ಪಟೋಲೆ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಎಚ್. ಕೆ ಪಾಟೀಲ್ ಮುಂದಾಳತ್ವದಲ್ಲಿ  ಸೇರ್ಪಡೆಗೊಂಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ : ಸದಾನಂದಗೌಡರಿಗೆ ಅವಮಾನ ಮಾಡುವ ಕೆಲಸವನ್ನು ವಿರೋಧ ಪಕ್ಷ ಮಾಡಿದೆ : ಕಟ್ಟಾ ಸುಬ್ರಹ್ಮಣ್ಯ

2014 ರ ತನಕ ಕಾಂಗ್ರೆಸ್ ಪಕ್ಷದಲ್ಲಿದ್ದ ದೇಶ್ ಮುಖ್, ಮಹಾರಾಷ್ಟ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 2004 ರಲ್ಲಿ ಮಹಾರಾಷ್ಟರದಲ್ಲಿ ಕಾಂಗ್ರಸ್ ಆಡಳಿತದ ಸಂದರ್ಭದಲ್ಲಿ ಆರ್ಥಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2014 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.

ಇನ್ನು, ತಿರೋರಾ ಕ್ಷೇತ್ರದ ಮಾಜಿ ಎನ್‌ ಸಿ ಪಿ (ರಾಷ್ಟ್ರೀಯ ಕಾಂಗ್ರೆಸ್ ಪಕ್ಷ) ಶಾಸಕ ದಿಲೀಪ್ ಬನ್ಸೋಡ್ ಮತ್ತು ಅಮರಾವತಿ ಪುರಸಭೆಯ 18 ಬಿಜೆಪಿ ಕಾರ್ಪೋರೇಟರ್‌ ಗಳು ಸಹ ಇಂದು(ಶನಿವಾರ, ಜೂನ್ 19) ಕಾಂಗ್ರೆಸ್ ಸೇರಿದ್ದಾರೆ.

ಈ ಬಗ್ಗೆ ತಮ್ಮ ವೈಯಕ್ತಿಕ ಟ್ವಿಟ್ ಖಾತೆಯ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯ ಆದಿತ್ಯ ಗೋಸ್ವಾಮಿ, “ಡಾ. ಸುನೀಲ್ ದೇಶ್ ಮುಖ್ ಅವರೊಂದಿಗೆ, ತಿರೋರಾ ಕ್ಷೇತ್ರದ 18 ಬಿಜೆಪಿ ಕಾರ್ಪೋರೇಟರ್ ಗಳು ಮತ್ತು ಮಾಜಿ ಎನ್‌ ಸಿ ಪಿ ಶಾಸಕ ಎಸ್. ದಿಲೀಪ್ ಬನ್ಸೋಡ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.


 ಇದನ್ನೂ ಓದಿ :  ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.