‘ಮಹಾರಾಷ್ಟ್ರದಲ್ಲಿ ಬಹುಮತ ಸಾಬೀತಿಗೆ ಬಿಜೆಪಿ ಸಿದ್ಧತೆ ‘


Team Udayavani, Nov 24, 2019, 7:53 PM IST

Devendra-Fadnavis-730

ಮುಂಬಯಿ: ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ದೇವೇಂದ್ರ ಫಡ್ನವೀಸ್‌ ಹಾಗೂ ಡಿಸಿಎಂ ಆಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರಿಗೆ ಬಿಜೆಪಿಯ ಶಾಸಕರಿಂದ ಅಭಿನಂದನೆ ಸಭೆ ರವಿವಾರ ದಾದರ್‌ನ ವಸಂತ್‌ ಮೆಮೋರಿಯಲ್ಲಿ ನಡೆಯಿತು.

ಸಭೆಯ ಅನಂತರ ಮಾಧ್ಯಮಗಳ ಜತೆ ಮಾತಾಡಿದ ಬಿಜೆಪಿ ಶಾಸಕ ಆಶಿಶ್‌ ಶೇಲಾರ್‌ ಅವರು, ಇಂದಿನ ಸಭೆಯಲ್ಲಿ ನ. 30ರಂದು ವಿಧಾನಸಭೆಯಲ್ಲಿ ನಡೆಯುವ ವಿಶ್ವಾಸ ಮತದ ವೇಳೆ ಪಕ್ಷ ಬಹುಮತ ಸಾಬೀತುಪಡಿಸಲು ಹಾಗೂ ಗೆಲ್ಲುವ ಕುರಿತು ಕಾರ್ಯತಂತ್ರಗಳನ್ನು ರೂಪಿಸಲಾಗಿದೆ ಎಂದರು.

ನವೆಂಬರ್‌ 30 ರಂದು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ. ಇಂದು ಸಭೆ ಆಯೋಜಿಸಿ ನಿರ್ಣಯವನ್ನು ಪಡೆಯಲಾಯಿತು ಎಂದು ಆಶಿಶ್‌ ಶೇಲಾರ್‌ ಹೇಳಿದರು.

ಸಂತೋಷದ ವಾತಾವರಣ
ರಾಜ್ಯದಲ್ಲಿ ಫಡ್ನವೀಸ್‌ ಮತ್ತು ಅಜಿತ್‌ ಪವಾರ್‌ ಅವರ ನೇತೃತ್ವದಲ್ಲಿ ಸ್ಥಿರ ಮತ್ತು ಪ್ರಬಲ ಸರಕಾರ ನೀಡಲಾಗುವುದು. ರಾಜ್ಯದ ಅಭಿವೃದ್ಧಿ ವೇಗವಾಗಲಿದೆ ಎಂದೂ ಅವರು ಸ್ಪಷ್ಟಪಡಿಸಿದರು. ಫಡ್ನವೀಸ್‌ – ಪವಾರ್‌ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದ ಜನರಲ್ಲಿ ಸಂತೋಷದ ವಾತಾವರಣವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿ ನಾಯಕರನ್ನು ಎಲ್ಲಿಗೂ ಸ್ಥಳಾಂತರಿಸುವುದಿಲ್ಲ
ಬಿಜೆಪಿ ನಾಯಕರನ್ನು ಎಲ್ಲಿಗೂ ಸ್ಥಳಾಂತರಿಸುವುದಿಲ್ಲ. ನಮಗೆ ನಮ್ಮ ಶಾಸಕರ ಮೇಲೆ ನಂಬಿಕೆಯಿದೆ. ಅವರಿಗೆ ಪಕ್ಷದ ಬಗ್ಗೆ ನಿಷ್ಠೆ ಇದೆ. ಆದರೆ ಬೇರೆ ಪಕ್ಷಗಳ ನಾಯಕರಿಗೆ ತಮ್ಮ ಶಾಸಕರ ಮೇಲೆ ವಿಶ್ವಾಸವಿಲ್ಲ. ಆದ್ದರಿಂದ ಹೊಟೇಲ್‌ಗ‌ಳಿಗೆ ಕರೆದುಕೊಂಡು ಹೋಗಿ ಇರಿಸಲಾಗುತ್ತದೆ. ಎನ್‌ಸಿಪಿ – ಶಿವಸೇನೆ ಶಾಸಕ‌ರನ್ನು ಹೊಟೇಲ್‌ಗ‌ಳಲ್ಲಿ ಬಂಧಿ ಮಾಡಿದೆ. ಆದರೆ ಬಿಜೆಪಿ ಶಾಸಕರನ್ನು ಎಲ್ಲಿಗೂ ಸ್ಥಳಾಂತರಗೊಳಿಸುವುದಿಲ್ಲ ಎಂದು ಹೇಳಿದರು.

ಆಪರೇಷನ್‌ ಇಲ್ಲ
ರಾಜ್ಯದಲ್ಲಿ ಆಪರೇಷನ್‌ ಕಮಲ ಆಗಲಿ, ಆಪರೇಶನ್‌ ದೇವೇಂದ್ರ ಆಗಲಿ ಮತ್ತು ಆಪರೇಷನ್‌ ಅಜಿತ್‌ ಪವಾರ್‌ ರಾಜ್ಯದಲ್ಲಿ ಕಾರ್ಯಾಚರಣೆಯಲ್ಲಿಲ್ಲ ಎಂದು ಅವರು ಹೇಳಿದರು. ಬಿಜೆಪಿ ಶಾಸಕರ ಸಭೆಯ ಬಗ್ಗೆ ಹೇಳುವ ಜತೆಗೆ, ಮಾತನಾಡಿದ ಆಶಿಶ್‌ ಶೇಲಾರ್‌ ಅವರು, ಸುಧೀರ್‌ ಮುಂಗಂತಿವಾರ್‌ ಮಗಳ ಮದುವೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಶಾಸಕ ಸುರೇಶ್‌ ಖಾಡೆ ಅವರ ಸಹೋದರ ನಿಧನರಾಗಿದ್ದರಿಂದ ಸಭೆಯಲ್ಲಿ ಗೈರು ಆಗಿದ್ದರು ಎಂದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.