ಸುಪ್ರೀಂ ನಲ್ಲಿಂದು ‘ಮಹಾ’ ರಾಜಕೀಯ ಭವಿಷ್ಯ
Team Udayavani, Nov 25, 2019, 9:14 AM IST
ಹೊಸದಿಲ್ಲಿ: ಕಳೆದೊಂದು ತಿಂಗಳಿಂದ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿರುವ ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಮಹತ್ವದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ಸರಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದವು.
ರವಿವಾರ ವಿಶೇಷ ವಿಚಾರಣೆ ನಡೆಸಿದ್ದ ಪೀಠ, ಅಂತಿಮ ವಿಚಾರಣೆಯನ್ನು ಇಂದು ಬೆಳಿಗ್ಗೆ 10.30ಕ್ಕೆ ಮುಂದೂಡಿದೆ.
ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್, ನ್ಯಾ. ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ, ಬಿಜೆಪಿ ನೇತೃತ್ವದ ಪೀಠ ಯಾವಾಗ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಇಂದು ಪ್ರಕಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ