ನವಲಖ ಗೃಹಬಂಧ ಮುಕ್ತಿ ಪ್ರಶ್ನಿಸಿ ಮಹಾ ಸರಕಾರ ಸುಪ್ರೀಂ ಕೋರ್ಟಿಗೆ
Team Udayavani, Oct 3, 2018, 11:51 AM IST
ಹೊಸದಿಲ್ಲಿ : ಭೀಮಾ ಕೋರೇಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಗುರಿಯಾಗಿದ್ದ ಐವರು ಮಾನವ ಹಕ್ಕು ಕಾರ್ಯಕರ್ತರ ಪೈಕಿ ಒಬ್ಬರಾಗಿರುವ ಗೌತಮ್ ನವಲಖ ಅವರನ್ನು ದಿಲ್ಲಿ ಹೈಕೋರ್ಟ್ ಬಿಡುಗಡೆ ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.
ಮಹಾರಾಷ್ಟ್ರದ ಪರವಾಗಿ ವಕೀಲ ನಿಷಾಂತ್ ಕಟನೇಶ್ವರ್ ಅವರು ದಿಲ್ಲಿ ಹೈಕೋರ್ಟ್ ಆದೇಶದ ವಿರುದ್ಧ ಮನವಿಯನ್ನು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದರು.
ಇತರ ನಾಲ್ವರು ಮಾನವ ಹಕ್ಕು ಕಾರ್ಯಕರ್ತರೊಂದಿಗೆ ಐದು ವಾರಗಳ ಹಿಂದೆ ಬಂಧಿಸಲ್ಪಟ್ಟಿದ್ದ 65ರ ಹರೆಯದ ಗೌತಮ್ ನವಲಖ ಅವರನ್ನು ಕಳೆದ ಸೋಮವಾರ ದಿಲ್ಲಿ ಹೈಕೋರ್ಟ್ ಗೃಹ ಬಂಧನದಿಂದ ಮುಕ್ತಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ