ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಿದ ಮಹಾರಾಷ್ಟ್ರ; ಕೆಲವು ಜಿಲ್ಲೆಗಳಲ್ಲಿ ನಿಯಮ ಸಡಿಲ
Team Udayavani, May 31, 2021, 8:32 AM IST
ಮುಂಬೈ: ಕೋವಿಡ್ ಸೋಂಕು ಪ್ರಸರಣ ತಡೆಯಲು ಸದ್ಯ ಜಾರಿ ಮಾಡಿರುವ ಲಾಕ್ ಡೌನ್ ಅನ್ನು ಮಹಾರಾಷ್ಟ್ರ ಸರ್ಕಾರ ಮತ್ತೆ ಮುಂದುವರಿಸಿದೆ. ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆದೇಶಿಸಿದ್ದಾರೆ.
ರವಿವಾರ ಈ ಆದೇಶ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ಕೆಲವು ಜಿಲ್ಲೆಗಳಲ್ಲಿ ನಿಯಗಳನ್ನು ಸಡಿಲಗೊಳಿಸುವುದಾಗಿ ಸಿಎಂ ಠಾಕ್ರೆ ಹೇಳಿದ್ದಾರೆ.
ಲಾಕ್ ಡೌನ್ ತೆರವುಗೊಳಿಸುವಂತೆ ತುಂಬಾ ಮಂದಿ ಒತ್ತಾಯಿಸುತ್ತಿದ್ದಾರೆ. ಆದರೆ ಎಲ್ಲರೂ ತಾಳ್ಮೆಯಿಂದ ಇರಬೇಕಿದೆ. ನಾವು ಸಂಪೂರ್ಣ ಬಿಗಿ ನಿಯಮಗಳ ಲಾಕ್ ಡೌನ್ ಮಾಡಿಲ್ಲ. ಲಾಕ್ ಡೌನ್ ಮಾಡಿ ನಾನೇನೂ ಸಂತೋಷದಿಂದಿಲ್ಲ. ಆದರೆ ಇದು ಈ ಕ್ಷಣದ ಅಗತ್ಯ ಎಂದಿದ್ದಾರೆ.
ಇದನ್ನೂ ಓದಿ:ಗೋಕಾಕ್: ನಿಯಮ ಉಲ್ಲಂಘಿಸಿ ಮದುವೆ ನಡೆಸಿದವರಿಗೆ 20 ಸಾವಿರ ರೂ. ದಂಡ!
ಯಾವೆಲ್ಲಾ ಜಿಲ್ಲೆಗಳಲ್ಲಿ ಪಾಸಿಟಿವಿ ದರ ಶೇ.10ಕ್ಕಿಂತ ಕಡಿಮೆಯಿದೆ ಮತ್ತು ಶೇ 40 ಕ್ಕಿಂತ ಕಡಿಮೆ ಆಕ್ಸಜನ್ ಬೆಡ್ ಭರ್ತಿಯಾಗಿರುವಲ್ಲಿ ಮಾತ್ರ ನಾವು ನಿಯಮಗಳನ್ನು ಸಡಿಲಗೊಳಿಸುತ್ತೇವೆ ಎಂದು ಮಹಾ ಸಿಎಂ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ನಿಜ. ಆದರೆ ಅದು ಇನ್ನೂ ಇಳಿಕೆಯಾಗಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಪ್ರಮಾಣ ಹೆಚ್ಚುತ್ತಿದೆ. ಅದು ಕಡಿಮೆಯಾಗಬೇಕಿದೆ ಎಂದಿದ್ದಾರೆ.
ಇದೇ ವೇಳೆ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದಲ್ಲಿ ಈ ಬಾರಿ 10ನೇ ತರಗತಿ ಪರೀಕ್ಷೆ ನಡೆಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ