8.64 ಲಕ್ಷ ರೂ. ವಿದ್ಯುತ್‌ ಬಿಲ್‌: ಶಾಕ್‌ ಆದ ವ್ಯಕ್ತಿ ಆತ್ಮಹತ್ಯೆ


Team Udayavani, May 11, 2018, 11:32 AM IST

Electricity-meter-700.jpg

ಔರಂಗಾಬಾದ್‌ : ತನಗೆ ಎಪ್ರಿಲ್‌ ತಿಂಗಳಿಗೆ 8.64 ಲಕ್ಷ ರೂ. ವಿದ್ಯುತ್‌ ಬಿಲ್‌ ಬಂದುದನ್ನು ಕಂಡು ಹೌಹಾರಿದ 40 ವರ್ಷ ಪ್ರಾಯದ ತರಕಾರಿ ಮಾರಾಟಗಾರನೋರ್ವ ಇಲ್ಲಿನ ಭರತ್‌ ನಗರದಲ್ಲಿನ ತನ್ನ ಮನೆಯಲ್ಲಿ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತನಗೆ ಭಾರೀ ಮೊತ್ತದ ವಿದ್ಯುತ್‌ ಬಿಲ್‌ ಬಂದಿರುವುದನ್ನು ಕಂಡು ಶಾಕ್‌ ಆಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರವುದಾಗಿ ಜಗನ್ನಾಥ ಶೇಳ್ಕೆ  ಎಂಬ ಸಣ್ಣ ವ್ಯಾಪಾರಿ ಡೆತ್‌ ನೋಟ್‌ ಬರೆದಿಟ್ಟಿರುವುದು ಪೊಲೀಸರಿಗೆ ಸಿಕ್ಕಿದೆ. 

ಈ ಘಟನೆಯನ್ನು ಅನುಸರಿಸಿ ಮಹಾರಾಷ್ಟ್ರ ರಾಜ್ಯ ವಿದ್ಯುತ್‌ ವಿತರಣ ಕಂಪೆನಿ ಎಂಎಸ್‌ಇಡಿಸಿಎಲ್‌ ಸಂಬಂಧಿಕ ಬಿಲ್ಲಿಂಗ್‌ ಕ್ಲರ್ಕ್‌ ನನ್ನು ಅಮಾನತು ಮಾಡಿದೆ. 

ಜಗನ್ನಾಥ ಶೇಳ್ಕೆ ಅವರು ಕಳೆದ 20 ವರ್ಷದಿಂದ ಎರಡು ಕೋಣೆಯ ಟಿನ್‌ ಶೆಡ್‌ ಮನೆಯಲ್ಲಿ  ತನ್ನ ಕುಟುಂಬ ಸಹಿತ ವಾಸವಾಗಿದ್ದಾರೆ. ಇವರಿಗೆ 55,519 ಯೂನಿಟ್‌ ವಿದ್ಯುತ್‌ ಬಳಕೆಗಾಗಿ 8,64,781 ರೂ. ಬಿಲ್‌ ಬಂದಿತ್ತು. 

ಗಾರ್‌ಖೇಡ ಸ್ಟೇಶನ್‌ನ ಸೆಕ್ಷನ್‌ ಇಂಜಿನಿಯರ್‌ ಅವರು 6,117.8 ಕೆಡಬ್ಲ್ಯುಎಚ್‌ ಬದಲಿಗೆ 61,1478 ಕೆಡಬ್ಲ್ಯು ಎಚ್‌ ಮೀಟರ್‌ ರೀಡಿಂಗ್‌ ಪಂಚ್‌ ಮಾಡಿದ್ದರು. ಪರಿಣಾಮವಾಗಿ ಶೇಳ್ಕೆಗೆ ಮಾರ್ಚ್‌ ತಿಂಗಳಿಗೆ 8.6 ಲಕ್ಷ ರೂ. ವಿದ್ಯುತ್‌ ಬಿಲ್‌ ಜಾರಿಯಾಗಿತ್ತು. 

ಶೇಳ್ಕೆ ಅವರ ವಿದ್ಯುತ್‌ ಮೀಟರ್‌ ಅನ್ನು ಈ ವರ್ಷ ಜನವರಿ 10ರಂದು ಬದಲಾಯಿಸಲಾಗಿತ್ತು. ಮೀಟರ್‌ ದೋಷಯುಕ್ತವಾಗಿರುವುದರಿಂದ ಹೀಗಾಗಿರಬಹುದು ಎಂದು ವಿದ್ಯುತ್‌ ಕಂಪೆನಿ ಹೇಳಿದೆ.

ಪಂಡಲೀಕ ನಗರ ಪೊಲೀಸ್‌ ಠಾಣೆಯವರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.