ವರ್ಷಾಂತ್ಯ ಶಿವಾಯ್‌ ಎಲೆಕ್ಟ್ರಿಕ್‌ ಬಸ್‌ ಆರಂಭ: ಬೊರಿವಲಿ-ಥಾಣೆ-ಪುಣೆ ಮಾರ್ಗಗಳಲ್ಲಿ ಓಡಾಟ


Team Udayavani, Oct 5, 2022, 12:27 PM IST

ವರ್ಷಾಂತ್ಯ ಶಿವಾಯ್‌ ಎಲೆಕ್ಟ್ರಿಕ್‌ ಬಸ್‌ ಆರಂಭ: ಬೊರಿವಲಿ-ಥಾಣೆ-ಪುಣೆ ಮಾರ್ಗಗಳಲ್ಲಿ ಓಡಾಟ

ಮುಂಬಯಿ : ಮಹಾರಾಷ್ಟ್ರ ರಾಜ್ಯ ರಸ್ತೆ ನಿಗಮವು (ಎಂಎಸ್‌ಆರ್‌ಟಿಸಿ) ಈ ವರ್ಷದ ಅಂತ್ಯದ ವೇಳೆಗೆ ಬೊರಿವಲಿ-ಥಾಣೆ-ಪುಣೆ ಮಾರ್ಗಗಳಲ್ಲಿ ಶಿವಾಯ್‌ ಎಲೆಕ್ಟ್ರಿಕ್‌ ಬಸ್‌ಗಳ ಸುಮಾರು 100 ಟ್ರಿಪ್‌ಗ್ಳನ್ನು ಪರಿಚಯಿಸಲು ಯೋಜಿಸಿದೆ. ಎರಡೂ ನಗರಗಳ ನಡುವೆ ಚಾರ್ಜಿಂಗ್‌ ಸ್ಟೇಶನ್‌ ಹಾಗೂ ನಿರ್ವಹಣೆ ಮತ್ತು ದುರಸ್ತಿ ಘಟಕಗಳನ್ನು ಸ್ಥಾಪಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಎಂಎಸ್‌ಆರ್‌ಟಿಸಿ ತನ್ನ ಮೊದಲ ಇ-ಬಸ್‌ ಸೇವೆಯನ್ನು ಪುಣೆ ಮತ್ತು ಅಹಮದ್‌ ನಗರ ನಡುವೆ ಜೂ.1ರಂದು ಪ್ರಾರಂಭಿಸಿತ್ತು. ಶಿವಾಯ… ಎಂಎಸ್‌ಆರ್‌ಟಿಸಿಯ ಹವಾನಿಯಂತ್ರಿತ ಇ-ಬಸ್‌ ಎರಡು ನಗರಗಳ ನಡುವಿನ ಸುಮಾರು 180 ಕಿ.ಮೀ. ದೂರವನ್ನು ಸುಮಾರು 4 ಗಂಟೆಗಳಲ್ಲಿ ಕ್ರಮಿಸುತ್ತದೆ. ಈ ಬಸ್‌ಗಳ ಗರಿಷ್ಠ ವೇಗ ಗಂಟೆಗೆ 80 ಕಿ. ಮೀ. ಇರಲಿದೆ. ಪ್ರಸ್ತುತ ಮುಂಬಯಿ ಮತ್ತು ಪುಣೆ ನಡುವೆ ಶಿವನೇರಿ ಬಸ್‌ ಸೇವೆಗಳ 158 ಟ್ರಿಪ್‌ಗ್ಳನ್ನು ನಿರ್ವಹಿಸಲಾಗುತ್ತಿದೆ. ಸರಾಸರಿ 3,300 ಪ್ರಯಾಣಿಕರು ಪ್ರಯಾಣಿಸುತ್ತಾರೆ.

ಒಟ್ಟು 16,000 ಎಂಎಸ್‌ಆರ್‌ಟಿಸಿ ಬಸ್‌
ಮುಂಬಯಿ ಮತ್ತು ಪುಣೆ ನಡುವಿನ ಹೆಚ್ಚಿನ ಶಿವನೇರಿ ಬಸ್‌ ಸೇವೆಗಳನ್ನು ಕ್ರಮೇಣ ಶಿವಾಯ್‌ ಹೆಸರಿಗೆ ಬದಲಾಯಿಸಲಾಗುವುದು. ಮೊದಲ ಹಂತದಲ್ಲಿ ಈ ವರ್ಷದ ಅಂತ್ಯದ ವೇಳೆಗೆ ಪುಣೆ, ಬೊರಿವಲಿ ಮತ್ತು ಥಾಣೆ ನಡುವಿನ ಮಾರ್ಗಗಳಲ್ಲಿ ಸೇವೆಯನ್ನು ಆರಂಭಿಸಲಾಗುವುದು. ಅಸ್ತಿತ್ವದಲ್ಲಿರುವ ಶಿವನೇರಿ ಫ್ಲೀಟ್‌ ಅನ್ನು ಇತರ ಮಾರ್ಗಗಳಲ್ಲಿ ನಿಯೋ ಜಿಸಲಾಗುವುದು ಎಂದು ಇ-ಶಿವಾಯ್‌ ಬಸ್‌ಗಳ ಯೋಜನೆಯನ್ನು ವಿವರಿಸುತ್ತಾ ಎಂಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ಹೇಳಿದರು. ಸಂಪೂರ್ಣ ಚಾರ್ಜ್‌ ಮಾಡಲಾದ ಶಿವಾಯ್‌ 300 ಕಿ.ಮೀ. ದೂರ ಓಡಬಲ್ಲದು.

ಇದನ್ನೂ ಓದಿ : ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವನ್ನು ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್

ಎಫ್‌ಎಎಂ: 1,000 ಎಲೆಕ್ಟ್ರಿಕ್‌ ಬಸ್‌
ನಿಗಮವು 700 ನಾನ್‌ ಎಸಿ ಬಸ್‌ಗಳು ಮತ್ತು 150 ಎಸಿ ಎಲೆಕ್ಟ್ರಿಕ್‌ ಕೌಂಟರ್‌ ಪಾರ್ಟ್‌ಗಳ ಖರೀದಿಗೆ ಆದೇಶ ನೀಡಿದೆ. 150 ಬಸ್‌ಗಳಲ್ಲಿ 100 ಮುಂಬಯಿ-ಪುಣೆ ಮಾರ್ಗದಲ್ಲಿ ಪರಿಚಯಿಸಲಾಗುವುದು ಮತ್ತು ಉಳಿದವುಗಳನ್ನು ರಾಜ್ಯಗಳ ಇತರ ಅಂತರ-ನಗರ ಮಾರ್ಗಗಳಲ್ಲಿ ಪರಿಚಯಿಸಲಾಗುವುದು. ಕೇಂದ್ರ ಸರಕಾರದ ಹೈಬ್ರಿಡ್‌ ಮತ್ತು ಎಲೆಕ್ಟ್ರಿಕ್‌ ವೆಹಿಕಲ್ಸ… (ಎಫ್‌ಎಎಂಇ) ಯೋಜನೆಯ ಅಡಿಯಲ್ಲಿ ನಾವು 1,000 ಎಲೆಕ್ಟ್ರಿಕ್‌ ಬಸ್‌ಗಳನ್ನು ಹಂತ-ಹಂತವಾಗಿ ಪಡೆಯುತ್ತೇವೆ. ಜೂನ್‌ ಅಂತ್ಯದ ವೇಳೆಗೆ ಅಥವಾ ಜುಲೈ ಮೊದಲ ವಾರದೊಳಗೆ 150 ಎಲೆಕ್ಟ್ರಿಕ್‌ ಬಸ್‌ಗಳ ಮೊದಲ ಸ್ಲಾಟ್‌ ಅನ್ನು ನಾವು ಪಡೆಯುವ ನಿರೀಕ್ಷೆಯಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.