ಗೋಮಾಂಸ ಪತ್ತೆಹಚ್ಚುವ ಕಿಟ್‌! 


Team Udayavani, Jul 8, 2017, 8:25 AM IST

08-PTI-11.jpg

ಮುಂಬಯಿ:  ಈಗಾಗಲೇ ಗೋಮಾಂಸ ಮಾರಾಟ ನಿಷೇಧಿಸಿರುವ ದೇವೇಂದ್ರ ಫ‌ಡ್ನವೀಸ್‌ ನೇತೃತ್ವದ ಮಹಾರಾಷ್ಟ್ರ ಸರಕಾರ, ಇದೀಗ ಗೋಮಾಂಸ ಪತ್ತೆ ಮಾಡು ವಂತಹ ವಿಶೇಷ ಕಿಟ್‌ಗಳನ್ನು ಪೊಲೀಸರ ಕೈಗೆ ನೀಡಿದೆ!

ಗರ್ಭಧಾರಣೆ ಖಾತ್ರಿಪಡಿಸುವ ಯಂತ್ರದಷ್ಟೇ ಚಿಕ್ಕದಾಗಿರುವ ಯಂತ್ರ ಈ ಕಿಟ್‌ನಲ್ಲಿದ್ದು, ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿರುವ ಗೋಮಾಂಸವನ್ನು ಕೇವಲ 30 ನಿಮಿಷದಲ್ಲಿ ಪತ್ತೆ ಮಾಡುತ್ತದೆ. ಪ್ರಸ್ತುತ ಈ ರೀತಿಯ 45 ಗೋಮಾಂಸ ಪತ್ತೆ ಕಿಟ್‌ಗಳ ಖರೀದಿಗೆ ಮುಂದಾಗಿರುವ ಮಹಾರಾಷ್ಟ್ರ ಪೊಲೀಸರು, ಮೊಬೈಲ್‌ ವ್ಯಾನ್‌ಗಳಲ್ಲಿ ಈ ಕಿಟ್‌ಗಳನ್ನು ಇರಿಸಿಕೊಂಡು ಗೋ ಮಾಂಸ ಪತ್ತೆ ಮಾಡುವುದಾಗಿ ತಿಳಿಸಿದ್ದಾರೆ.

ಪತ್ತೆ ಹೇಗೆ?: “ಮಾಂಸದಲ್ಲಿನ ಪ್ರೊಟೀನ್‌ಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಈ ಸಾಧನಕ್ಕಿದೆ. ಹೀಗಾಗಿ, ಮಾಂಸವು ಗೋವಿನದ್ದೇ ಎಂಬುದನ್ನು ಈ ಕಿಟ್‌ ಪತ್ತೆ ಹಚ್ಚುತ್ತದೆ. ಒಂದೊಮ್ಮೆ 
ಪತ್ತೆ ಯಂತ್ರದಲ್ಲಿನ ಲೈಟ್‌ನ ಬಣ್ಣ ಬದಲಾದರೆ, ಅದು ಗೋಮಾಂಸ ಎಂಬುದು ಖಾತ್ರಿಯಾಗುತ್ತದೆ. ಇದರ ಆಧಾರದಲ್ಲಿ ಪೊಲೀಸರು ಆರೋಪಿ ಗಳ ವಿರುದ್ಧ ಎಫ್ಐಆರ್‌ ದಾಖಲಿಸಬಹು ದಾಗಿದೆ,’ ಎಂದು ಮಹಾರಾಷ್ಟ್ರ ವಿಧಿವಿಜ್ಞಾನ ಪ್ರಯೋಗಾ
ಲಯದ ನಿರ್ದೇಶಕ ಕೃಷ್ಣ ಕುಲಕರ್ಣಿ ಹೇಳಿದ್ದಾರೆ.

“ಈ ಸಂಬಂಧ “ಗೋ ಮಾಂಸ ವಿರೋಧಿ ಘಟಕ’ ಸ್ಥಾಪಿಸಲಿದ್ದು, ಕಿಟ್‌ ಬಳಸುವುದು ಹೇಗೆ ಎಂಬ ಕುರಿತು 100 ಪೊಲೀಸರಿಗೆ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ಈ ಪೈಕಿ ಈಗಾಗಲೆ 25 ಸಿಬಂದಿ ತರಬೇತಿ ಪಡೆ
ಯುತ್ತಿದ್ದಾರೆ. ಸಿಬಂದಿಯ ಶೈಕ್ಷಣಿಕ ಅರ್ಹತೆಯನ್ನು ಧರಿಸಿ ಅವರನ್ನು ಘಟಕಕ್ಕೆ ಆಯ್ಕೆ ಮಾಡಲಾಗುತ್ತದೆ’ ಎಂದು ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.