ಕೊನೆಗೂ “ಮಹಾ” ಖಾತೆ ಹಂಚಿಕೆ; ಶಿವಸೇನಾಕ್ಕೆ ಗೃಹ, ಎನ್ ಸಿಪಿಗೆ ಹಣಕಾಸು, ಕೈಗೆ ಕಂದಾಯ
Team Udayavani, Dec 12, 2019, 7:00 PM IST
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಿ ಎರಡು ವಾರಗಳ ನಂತರ ಶಿವಸೇನಾ-ಎನ್ ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಕೊನೆಗೂ ಖಾತೆಹಂಚಿಕೆಯನ್ನು ಅಂತಿಮಗೊಳಿಸಿದೆ.
ಯಾರಿಗೆ ಯಾವ ಖಾತೆ?
ಶಿವಸೇನಾದ ಏಕ್ ನಾಥ್ ಶಿಂಧೆಗೆ ಗೃಹ ಖಾತೆ, ನಗರಾಭಿವೃದ್ಧಿ, ಪರಿಸರ, ಲೋಕೋಪಯೋಗಿ, ಪ್ರವಾಸೋದ್ಯಮ, ಸಂಸದೀಯ ಖಾತೆ.
ಎನ್ ಸಿಪಿಯ ಚಗನ್ ಭುಜ್ ಬಲ್ ಗೆ ಗ್ರಾಮೀಣಾಭಿವೃದ್ಧಿ ಖಾತೆ, ಸಾಮಾಜಿಕ ನ್ಯಾಯ ಹಾಗೂ ರಾಜ್ಯ ಅಬಕಾರಿ ಖಾತೆ.
ಹಿರಿಯ ಕಾಂಗ್ರೆಸ್ ಮುಖಂಡ ಬಾಳಾಸಾಹೇಬ್ ಥೋರಟ್ ಗೆ ಕಂದಾಯ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಖಾತೆ.
ಎನ್ ಸಿಪಿಯ ಜಯಂತ್ ಪಾಟೀಲ್ ಗೆ ಹಣಕಾಸು, ವಸತಿ, ಆಹಾರ ಸರಬರಾಜು ಮತ್ತು ಕಾರ್ಮಿಕ ಖಾತೆ.
ಶಿವಸೇನಾದ ಸುಭಾಶ್ ದೇಸಾಯಿಗೆ ಕೈಗಾರಿಕೆ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಕ್ರೀಡೆ ಮತ್ತು ಯುವ, ಉದ್ಯೋಗ ಖಾತೆ.
ಕಾಂಗ್ರೆಸ್ ನ ನಿತಿನ್ ರಾವತ್ ಲೋಕೋಪಯೋಗಿ ಟ್ರಿಬ್ಯೂನಲ್ ಡೆವಲಪ್ ಮೆಂಟ್, ಹಿಂದುಳಿದ ವರ್ಗದ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ, ಪರಿಹಾರ ಮತ್ತು ಪುನರ್ವಸತಿ ಖಾತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ