3 ಲಕ್ಷ ವೇತನದ ಆಫ‌ರ್‌; ವೈದ್ಯರ ಕೊರತೆ ನೀಗಿಸಲು “ಮಹಾ’ ತಂತ್ರ


Team Udayavani, Aug 6, 2018, 11:30 AM IST

doctor3.jpg

ಮುಂಬೈ: ಕರ್ನಾಟಕದಂತೆಯೇ ನೆರೆಯ ಮಹಾರಾಷ್ಟ್ರದಲ್ಲೂ ವಿಶೇಷ ತಜ್ಞ ವೈದ್ಯರ ಕೊರತೆ ಕಾಡುತ್ತಿದ್ದು, ಇದಕ್ಕಾಗಿ ಮಾಸಿಕ 3
ಲಕ್ಷ ರೂ. ವೇತನ ಕೊಟ್ಟು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆರು ತಿಂಗಳ ಹಿಂದೆ ಈ ಆಫ‌ರ್‌ ನೀಡಿದ್ದ ಮಹಾರಾಷ್ಟ್ರ ಸರ್ಕಾರ ಈಗಾಗಲೇ 356 ತಜ್ಞ ವೈದ್ಯರ ನೇಮಕ ಮಾಡಿಕೊಂಡಿದೆ.

ಗ್ರಾಮಾಂತರ ಜಿಲ್ಲೆಗಳಾದ ಬೀಡ್‌, ರಾಯಗಡ, ಯವತ್ಮಾಳ್‌ ಮತ್ತು ಚಂದ್ರಾಪುರದಲ್ಲಿ 12 ಹೆರಿಗೆ ತಜ್ಞ ವೈದ್ಯರಿಗೆ ಮಾಸಿಕ 3 ಲಕ್ಷ ರೂ.
ನೀಡಿ ನೇಮಕ ಮಾಡಿಕೊಳ್ಳಲಾಗಿದೆ. ಸದ್ಯ ಮಹಾ ಸರ್ಕಾರದ ಈ ತಂತ್ರ ಫ‌ಲಿಸುತ್ತಿದ್ದು, ಖಾಸಗಿ ವಲಯದಿಂದ ಹಲವಾರು ವೈದ್ಯರನ್ನು ಸೆಳೆದಿದೆ. ಇವರನ್ನು ನಕ್ಸಲ್‌ ಪೀಡಿತ ಮತ್ತು ಬುಡಕಟ್ಟು ಪ್ರದೇಶದಲ್ಲೂ ನಿಯೋಜಿಸಲಾಗಿದೆ. 

ಕರ್ನಾಟಕದಲ್ಲಿ ಬಿಡ್ಡಿಂಗ್‌
ಕರ್ನಾಟಕ ಸರ್ಕಾರ ಕಳೆದ ವರ್ಷ ಬಿಡ್ಡಿಂಗ್‌ ಮೂಲಕ ಗ್ರಾಮೀಣ ಪ್ರದೇಶಕ್ಕೆ ತಜ್ಞ ವೈದ್ಯರ ನೇಮಕ ಮಾಡಿಕೊಂಡಿತ್ತು.  ಅಂದರೆ 300 ಮಂದಿ ನೇಮಕವಾಗಿ, ಸದ್ಯ 202 ತಜ್ಞ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. 

ನೇಮಕವಾದವರ ವಿವರ
142; ಹೆರಿಗೆ ತಜ್ಞರು
143; ಅರಿವಳಿಕೆ ತಜ್ಞರು
071; ಮಕ್ಕಳ ತಜ್ಞರು

ಮಹಾ ತಂತ್ರವೇನು?
1. ಮಾಸಿಕ ವೇತನ(ವೈದ್ಯರು ಚೌಕಾಸಿ ಮಾಡಿದಷ್ಟು)
2. ಪ್ರತಿ ಹೆರಿಗೆಗೆ 4 ಸಾವಿರ ರೂ. ಪ್ರೋತ್ಸಾಹ ಧನ
3. ಗರ್ಭಿಣಿಯರ ಚೆಕ್‌-ಅಪ್‌ಗೆ 40 ರೂ.
4.ಹೆರಿಗೆ ನಡೆಸುವಾಗ ಸಹಾಯ ಮಾಡಿದರೆ 1,500 ರೂ.
5. ಮಕ್ಕಳಿಗೆ ಚಿಕಿತ್ಸೆ ನೀಡಿದಲ್ಲಿ 1,200 ರೂ.

ಟಾಪ್ ನ್ಯೂಸ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

TDY-8

ವಿಶ್ವ ರಂಗಭೂಮಿ ದಿನಾಚರಣೆ: ನಶಿಸುತ್ತಿರುವ ರಂಗಕಲೆಗೆ ಪ್ರೋತ್ಸಾಹ ಅಗತ್ಯ

ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

tdy-11

ದರ್ಶನ್‌ ಅವಿರೋಧ ಆಯೆ: ಅಭಿಯಾನ ಆರಂಭ

actor sharan sung for just pass pass movie

ಜಸ್ಟ್‌ ಪಾಸ್‌ ಚಿತ್ರಕ್ಕೆ ಶರಣ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.