ಸಿಎಎ, ಎನ್ ಪಿಆರ್ ಜಾರಿಗೊಳಿಸಿದ್ರೆ ಜಾಗ್ರತೆ! ಮಹಾರಾಷ್ಟ್ರ ಸಿಎಂಗೆ ಅಬು ಅಜ್ಮಿ ಎಚ್ಚರಿಕೆ
ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ.
Team Udayavani, Feb 22, 2020, 12:07 PM IST
ಮುಂಬೈ:ಮಹಾರಾಷ್ಟ್ರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ, ಎನ್ ಆರ್ ಸಿಯನ್ನು ಜಾರಿಗೊಳಿಸಬಾರದು ಎಂದು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದು, ಕೇರಳ ಮತ್ತು ಪಶ್ಚಿಮಬಂಗಾಳ ಸರ್ಕಾರದಂತೆ ಸಿಎಎ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕೇರಳ ಮತ್ತು ಪಶ್ಚಿಮಬಂಗಾಳ ವಿಧಾನಸಭೆ ಸಿಎಎ ಜಾರಿಗೊಳಿಸುವುದಿಲ್ಲ ಎಂದು ನಿರ್ಣಯ ಕೈಗೊಂಡಿದ್ದು, ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ. ಈ ಕಾನೂನಿನಿಂದ ಮುಸ್ಲಿಮರಿಗೆ ತೊಂದರೆ ಇದೆ. ಒಂದು ವೇಳೆ ಎನ್ ಪಿಆರ್ ಅನ್ನು ಜನಗಣತಿ ರೀತಿ ಜಾರಿಗೊಳಿಸಿದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದರು
ನಾವು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿನಂತಿಸಿಕೊಳ್ಳುತ್ತಿದ್ದೇವೆ. ಆದರೆ ನಂತರ ನಾವು ಬೇರೆಯ ರೀತಿಯಲ್ಲಿ ಹೇಳಬೇಕಾಗುತ್ತದೆ. ಆ ಬಳಿಕ ನಾವು ಯಾವುದಕ್ಕೂ ಹಿಂಜರಿಯುವುದಿಲ್ಲ ಎಂದು ಅಜ್ಮಿ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ