ಸಿಎಎ, ಎನ್ ಪಿಆರ್ ಜಾರಿಗೊಳಿಸಿದ್ರೆ ಜಾಗ್ರತೆ! ಮಹಾರಾಷ್ಟ್ರ ಸಿಎಂಗೆ ಅಬು ಅಜ್ಮಿ ಎಚ್ಚರಿಕೆ
ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ.
Team Udayavani, Feb 22, 2020, 12:07 PM IST
ಮುಂಬೈ:ಮಹಾರಾಷ್ಟ್ರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ, ಎನ್ ಆರ್ ಸಿಯನ್ನು ಜಾರಿಗೊಳಿಸಬಾರದು ಎಂದು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದು, ಕೇರಳ ಮತ್ತು ಪಶ್ಚಿಮಬಂಗಾಳ ಸರ್ಕಾರದಂತೆ ಸಿಎಎ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕೇರಳ ಮತ್ತು ಪಶ್ಚಿಮಬಂಗಾಳ ವಿಧಾನಸಭೆ ಸಿಎಎ ಜಾರಿಗೊಳಿಸುವುದಿಲ್ಲ ಎಂದು ನಿರ್ಣಯ ಕೈಗೊಂಡಿದ್ದು, ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ. ಈ ಕಾನೂನಿನಿಂದ ಮುಸ್ಲಿಮರಿಗೆ ತೊಂದರೆ ಇದೆ. ಒಂದು ವೇಳೆ ಎನ್ ಪಿಆರ್ ಅನ್ನು ಜನಗಣತಿ ರೀತಿ ಜಾರಿಗೊಳಿಸಿದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದರು
ನಾವು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿನಂತಿಸಿಕೊಳ್ಳುತ್ತಿದ್ದೇವೆ. ಆದರೆ ನಂತರ ನಾವು ಬೇರೆಯ ರೀತಿಯಲ್ಲಿ ಹೇಳಬೇಕಾಗುತ್ತದೆ. ಆ ಬಳಿಕ ನಾವು ಯಾವುದಕ್ಕೂ ಹಿಂಜರಿಯುವುದಿಲ್ಲ ಎಂದು ಅಜ್ಮಿ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ